ಹರ್ಷ ಕೊಲೆ ಪ್ರಕರಣ, ಪೊಲೀಸ್ ವಶಕ್ಕೆ ಪಡೆದ ಆರೋಪಿಗಳು ಯಾರು? ಕೊಲೆ ಉದ್ದೇಶವೇನು?ಸ್ಫೋಟಕ ಮಾಹಿತಿ ಬಹಿರಂಗ!

ಹರ್ಷ ಕೊಲೆ ಪ್ರಕರಣ, ಪೊಲೀಸ್ ವಶಕ್ಕೆ ಪಡೆದ ಆರೋಪಿಗಳು ಯಾರು? ಕೊಲೆ ಉದ್ದೇಶವೇನು?ಸ್ಫೋಟಕ ಮಾಹಿತಿ ಬಹಿರಂಗ!

Published : Feb 22, 2022, 10:10 PM IST

ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ರೂವಾರಿಗಳಾದ ನಾಲ್ವರನ್ನು ಬಂಧಿಸಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇತ್ತ ಕೆಎಸ್ ಈಶ್ವರಪ್ಪ ಹೇಳಿದ ಮುಸ್ಲಿಂ ಗೂಂಡಾಗಿರಿ ಮಾತಿಗೆ ತೀವ್ರ ವಿರೋಧಗಳು ವ್ಯಕ್ತವಾಗಿದೆ. ಆದರೆ ಆರೋಪಿಗಳ ಹೆಸರು ಬಹಿರಂಗವಾಗುತ್ತಿದ್ದಂತೆ ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದರ ನಡುವೆ ಬಂಧಿತರ ಮಾಹಿತಿ, ಕೊಲೆ ಉದ್ದೇಶ ಕುರಿತು ರಾಜಕೀಯ ನಾಯಕ ವಾಕ್ಸಮರ ಜಟಾಪಟಿ ಜೋರಾಗಿದೆ. ಹರ್ಷಾ ಕೊಲೆ ಪ್ರಕರಣ ಬಳಿಕ ನಡೆದ ಬೆಳವಣಿಗೆ ಹಾಗೂ ರಾಜಕೀಯ ನಾಯಕರು ವರಸೆ ಇಲ್ಲಿದೆ.
 

ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ರೂವಾರಿಗಳಾದ ನಾಲ್ವರನ್ನು ಬಂಧಿಸಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇತ್ತ ಕೆಎಸ್ ಈಶ್ವರಪ್ಪ ಹೇಳಿದ ಮುಸ್ಲಿಂ ಗೂಂಡಾಗಿರಿ ಮಾತಿಗೆ ತೀವ್ರ ವಿರೋಧಗಳು ವ್ಯಕ್ತವಾಗಿದೆ. ಆದರೆ ಆರೋಪಿಗಳ ಹೆಸರು ಬಹಿರಂಗವಾಗುತ್ತಿದ್ದಂತೆ ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದರ ನಡುವೆ ಬಂಧಿತರ ಮಾಹಿತಿ, ಕೊಲೆ ಉದ್ದೇಶ ಕುರಿತು ರಾಜಕೀಯ ನಾಯಕ ವಾಕ್ಸಮರ ಜಟಾಪಟಿ ಜೋರಾಗಿದೆ. ಹರ್ಷಾ ಕೊಲೆ ಪ್ರಕರಣ ಬಳಿಕ ನಡೆದ ಬೆಳವಣಿಗೆ ಹಾಗೂ ರಾಜಕೀಯ ನಾಯಕರು ವರಸೆ ಇಲ್ಲಿದೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more