ಹರ್ಷ ಕೊಲೆ ಪ್ರಕರಣ, ಪೊಲೀಸ್ ವಶಕ್ಕೆ ಪಡೆದ ಆರೋಪಿಗಳು ಯಾರು? ಕೊಲೆ ಉದ್ದೇಶವೇನು?ಸ್ಫೋಟಕ ಮಾಹಿತಿ ಬಹಿರಂಗ!

ಹರ್ಷ ಕೊಲೆ ಪ್ರಕರಣ, ಪೊಲೀಸ್ ವಶಕ್ಕೆ ಪಡೆದ ಆರೋಪಿಗಳು ಯಾರು? ಕೊಲೆ ಉದ್ದೇಶವೇನು?ಸ್ಫೋಟಕ ಮಾಹಿತಿ ಬಹಿರಂಗ!

Published : Feb 22, 2022, 10:10 PM IST

ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ರೂವಾರಿಗಳಾದ ನಾಲ್ವರನ್ನು ಬಂಧಿಸಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇತ್ತ ಕೆಎಸ್ ಈಶ್ವರಪ್ಪ ಹೇಳಿದ ಮುಸ್ಲಿಂ ಗೂಂಡಾಗಿರಿ ಮಾತಿಗೆ ತೀವ್ರ ವಿರೋಧಗಳು ವ್ಯಕ್ತವಾಗಿದೆ. ಆದರೆ ಆರೋಪಿಗಳ ಹೆಸರು ಬಹಿರಂಗವಾಗುತ್ತಿದ್ದಂತೆ ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದರ ನಡುವೆ ಬಂಧಿತರ ಮಾಹಿತಿ, ಕೊಲೆ ಉದ್ದೇಶ ಕುರಿತು ರಾಜಕೀಯ ನಾಯಕ ವಾಕ್ಸಮರ ಜಟಾಪಟಿ ಜೋರಾಗಿದೆ. ಹರ್ಷಾ ಕೊಲೆ ಪ್ರಕರಣ ಬಳಿಕ ನಡೆದ ಬೆಳವಣಿಗೆ ಹಾಗೂ ರಾಜಕೀಯ ನಾಯಕರು ವರಸೆ ಇಲ್ಲಿದೆ.
 

ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ರೂವಾರಿಗಳಾದ ನಾಲ್ವರನ್ನು ಬಂಧಿಸಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇತ್ತ ಕೆಎಸ್ ಈಶ್ವರಪ್ಪ ಹೇಳಿದ ಮುಸ್ಲಿಂ ಗೂಂಡಾಗಿರಿ ಮಾತಿಗೆ ತೀವ್ರ ವಿರೋಧಗಳು ವ್ಯಕ್ತವಾಗಿದೆ. ಆದರೆ ಆರೋಪಿಗಳ ಹೆಸರು ಬಹಿರಂಗವಾಗುತ್ತಿದ್ದಂತೆ ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದರ ನಡುವೆ ಬಂಧಿತರ ಮಾಹಿತಿ, ಕೊಲೆ ಉದ್ದೇಶ ಕುರಿತು ರಾಜಕೀಯ ನಾಯಕ ವಾಕ್ಸಮರ ಜಟಾಪಟಿ ಜೋರಾಗಿದೆ. ಹರ್ಷಾ ಕೊಲೆ ಪ್ರಕರಣ ಬಳಿಕ ನಡೆದ ಬೆಳವಣಿಗೆ ಹಾಗೂ ರಾಜಕೀಯ ನಾಯಕರು ವರಸೆ ಇಲ್ಲಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more