ಹರ್ಷ ಕೊಲೆ ಪ್ರಕರಣ, ಪೊಲೀಸ್ ವಶಕ್ಕೆ ಪಡೆದ ಆರೋಪಿಗಳು ಯಾರು? ಕೊಲೆ ಉದ್ದೇಶವೇನು?ಸ್ಫೋಟಕ ಮಾಹಿತಿ ಬಹಿರಂಗ!

ಹರ್ಷ ಕೊಲೆ ಪ್ರಕರಣ, ಪೊಲೀಸ್ ವಶಕ್ಕೆ ಪಡೆದ ಆರೋಪಿಗಳು ಯಾರು? ಕೊಲೆ ಉದ್ದೇಶವೇನು?ಸ್ಫೋಟಕ ಮಾಹಿತಿ ಬಹಿರಂಗ!

Published : Feb 22, 2022, 10:10 PM IST

ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ರೂವಾರಿಗಳಾದ ನಾಲ್ವರನ್ನು ಬಂಧಿಸಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇತ್ತ ಕೆಎಸ್ ಈಶ್ವರಪ್ಪ ಹೇಳಿದ ಮುಸ್ಲಿಂ ಗೂಂಡಾಗಿರಿ ಮಾತಿಗೆ ತೀವ್ರ ವಿರೋಧಗಳು ವ್ಯಕ್ತವಾಗಿದೆ. ಆದರೆ ಆರೋಪಿಗಳ ಹೆಸರು ಬಹಿರಂಗವಾಗುತ್ತಿದ್ದಂತೆ ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದರ ನಡುವೆ ಬಂಧಿತರ ಮಾಹಿತಿ, ಕೊಲೆ ಉದ್ದೇಶ ಕುರಿತು ರಾಜಕೀಯ ನಾಯಕ ವಾಕ್ಸಮರ ಜಟಾಪಟಿ ಜೋರಾಗಿದೆ. ಹರ್ಷಾ ಕೊಲೆ ಪ್ರಕರಣ ಬಳಿಕ ನಡೆದ ಬೆಳವಣಿಗೆ ಹಾಗೂ ರಾಜಕೀಯ ನಾಯಕರು ವರಸೆ ಇಲ್ಲಿದೆ.
 

ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ರೂವಾರಿಗಳಾದ ನಾಲ್ವರನ್ನು ಬಂಧಿಸಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇತ್ತ ಕೆಎಸ್ ಈಶ್ವರಪ್ಪ ಹೇಳಿದ ಮುಸ್ಲಿಂ ಗೂಂಡಾಗಿರಿ ಮಾತಿಗೆ ತೀವ್ರ ವಿರೋಧಗಳು ವ್ಯಕ್ತವಾಗಿದೆ. ಆದರೆ ಆರೋಪಿಗಳ ಹೆಸರು ಬಹಿರಂಗವಾಗುತ್ತಿದ್ದಂತೆ ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದರ ನಡುವೆ ಬಂಧಿತರ ಮಾಹಿತಿ, ಕೊಲೆ ಉದ್ದೇಶ ಕುರಿತು ರಾಜಕೀಯ ನಾಯಕ ವಾಕ್ಸಮರ ಜಟಾಪಟಿ ಜೋರಾಗಿದೆ. ಹರ್ಷಾ ಕೊಲೆ ಪ್ರಕರಣ ಬಳಿಕ ನಡೆದ ಬೆಳವಣಿಗೆ ಹಾಗೂ ರಾಜಕೀಯ ನಾಯಕರು ವರಸೆ ಇಲ್ಲಿದೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more