ಹರ್ಷ ಕೊಲೆ ಪ್ರಕರಣ, ಪೊಲೀಸ್ ವಶಕ್ಕೆ ಪಡೆದ ಆರೋಪಿಗಳು ಯಾರು? ಕೊಲೆ ಉದ್ದೇಶವೇನು?ಸ್ಫೋಟಕ ಮಾಹಿತಿ ಬಹಿರಂಗ!

ಹರ್ಷ ಕೊಲೆ ಪ್ರಕರಣ, ಪೊಲೀಸ್ ವಶಕ್ಕೆ ಪಡೆದ ಆರೋಪಿಗಳು ಯಾರು? ಕೊಲೆ ಉದ್ದೇಶವೇನು?ಸ್ಫೋಟಕ ಮಾಹಿತಿ ಬಹಿರಂಗ!

Published : Feb 22, 2022, 10:10 PM IST

ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ರೂವಾರಿಗಳಾದ ನಾಲ್ವರನ್ನು ಬಂಧಿಸಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇತ್ತ ಕೆಎಸ್ ಈಶ್ವರಪ್ಪ ಹೇಳಿದ ಮುಸ್ಲಿಂ ಗೂಂಡಾಗಿರಿ ಮಾತಿಗೆ ತೀವ್ರ ವಿರೋಧಗಳು ವ್ಯಕ್ತವಾಗಿದೆ. ಆದರೆ ಆರೋಪಿಗಳ ಹೆಸರು ಬಹಿರಂಗವಾಗುತ್ತಿದ್ದಂತೆ ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದರ ನಡುವೆ ಬಂಧಿತರ ಮಾಹಿತಿ, ಕೊಲೆ ಉದ್ದೇಶ ಕುರಿತು ರಾಜಕೀಯ ನಾಯಕ ವಾಕ್ಸಮರ ಜಟಾಪಟಿ ಜೋರಾಗಿದೆ. ಹರ್ಷಾ ಕೊಲೆ ಪ್ರಕರಣ ಬಳಿಕ ನಡೆದ ಬೆಳವಣಿಗೆ ಹಾಗೂ ರಾಜಕೀಯ ನಾಯಕರು ವರಸೆ ಇಲ್ಲಿದೆ.
 

ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ರೂವಾರಿಗಳಾದ ನಾಲ್ವರನ್ನು ಬಂಧಿಸಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇತ್ತ ಕೆಎಸ್ ಈಶ್ವರಪ್ಪ ಹೇಳಿದ ಮುಸ್ಲಿಂ ಗೂಂಡಾಗಿರಿ ಮಾತಿಗೆ ತೀವ್ರ ವಿರೋಧಗಳು ವ್ಯಕ್ತವಾಗಿದೆ. ಆದರೆ ಆರೋಪಿಗಳ ಹೆಸರು ಬಹಿರಂಗವಾಗುತ್ತಿದ್ದಂತೆ ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದರ ನಡುವೆ ಬಂಧಿತರ ಮಾಹಿತಿ, ಕೊಲೆ ಉದ್ದೇಶ ಕುರಿತು ರಾಜಕೀಯ ನಾಯಕ ವಾಕ್ಸಮರ ಜಟಾಪಟಿ ಜೋರಾಗಿದೆ. ಹರ್ಷಾ ಕೊಲೆ ಪ್ರಕರಣ ಬಳಿಕ ನಡೆದ ಬೆಳವಣಿಗೆ ಹಾಗೂ ರಾಜಕೀಯ ನಾಯಕರು ವರಸೆ ಇಲ್ಲಿದೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more