ಹುಣಸೋಡು ಸ್ಫೋಟ ಪ್ರಕರಣ: ಕಣ್ಮರೆಯಾಗಿದ್ದು ಇಬ್ಬರಲ್ಲ, ಮೂವರು, ಸುಳಿವು ಮಾತ್ರ ಸಿಗ್ತಿಲ್ಲ!

ಹುಣಸೋಡು ಸ್ಫೋಟ ಪ್ರಕರಣ: ಕಣ್ಮರೆಯಾಗಿದ್ದು ಇಬ್ಬರಲ್ಲ, ಮೂವರು, ಸುಳಿವು ಮಾತ್ರ ಸಿಗ್ತಿಲ್ಲ!

Suvarna News   | Asianet News
Published : Sep 18, 2021, 11:11 AM ISTUpdated : Sep 18, 2021, 11:21 AM IST

ಹುಣಸೋಡು ಸ್ಫೋಟ ಪ್ರಕರಣದಲ್ಲಿ ಕಣ್ಮರೆಯಾಗಿದ್ದು ಇಬ್ಬರಲ್ಲ, ಮೂವರು ಎಂದು ತಿಳಿದು ಬಂದಿದೆ. ಘಟನೆ ನಡೆದ 8 ತಿಂಗಳಾದರೂ ಮೂವರು ಪತ್ತೆಯಾಗಿಲ್ಲ. 

ಶಿವಮೊಗ್ಗ (ಸೆ. 18):  ಹುಣಸೋಡು ಸ್ಫೋಟ ಪ್ರಕರಣದಲ್ಲಿ ಕಣ್ಮರೆಯಾಗಿದ್ದು ಇಬ್ಬರಲ್ಲ, ಮೂವರು ಎಂದು ತಿಳಿದು ಬಂದಿದೆ. ಘಟನೆ ನಡೆದ 8 ತಿಂಗಳಾದರೂ ಮೂವರು ಪತ್ತೆಯಾಗಿಲ್ಲ. 

ಸ್ಫೋಟಕ ಪೂರೈಕೆ ಮಾಡುತ್ತಿದ್ದ ಭದ್ರಾವತಿಯ ಪ್ರವೀಣ್ ಜೊತೆ 2 ವಾಹನಗಳಲ್ಲಿ ಮೂವರು ಬಂದಿದ್ದರು. ಭದ್ರಾವತಿಯ ದೇವೇಂದ್ರ, ನಾಗರಾಜ್ ಹಾಗೂ ಪುನೀತ್ ಕಣ್ಮರೆಯಾಗಿದ್ದಾರೆ. ಇದುವರೆಗೂ ಇವರ ಸುಳಿವು ಸಿಕ್ಕಿಲ್ಲ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ