ಹುಣಸೋಡು ಸ್ಫೋಟ ಪ್ರಕರಣ: ಕಣ್ಮರೆಯಾಗಿದ್ದು ಇಬ್ಬರಲ್ಲ, ಮೂವರು, ಸುಳಿವು ಮಾತ್ರ ಸಿಗ್ತಿಲ್ಲ!

ಹುಣಸೋಡು ಸ್ಫೋಟ ಪ್ರಕರಣ: ಕಣ್ಮರೆಯಾಗಿದ್ದು ಇಬ್ಬರಲ್ಲ, ಮೂವರು, ಸುಳಿವು ಮಾತ್ರ ಸಿಗ್ತಿಲ್ಲ!

Suvarna News   | Asianet News
Published : Sep 18, 2021, 11:11 AM ISTUpdated : Sep 18, 2021, 11:21 AM IST

ಹುಣಸೋಡು ಸ್ಫೋಟ ಪ್ರಕರಣದಲ್ಲಿ ಕಣ್ಮರೆಯಾಗಿದ್ದು ಇಬ್ಬರಲ್ಲ, ಮೂವರು ಎಂದು ತಿಳಿದು ಬಂದಿದೆ. ಘಟನೆ ನಡೆದ 8 ತಿಂಗಳಾದರೂ ಮೂವರು ಪತ್ತೆಯಾಗಿಲ್ಲ. 

ಶಿವಮೊಗ್ಗ (ಸೆ. 18):  ಹುಣಸೋಡು ಸ್ಫೋಟ ಪ್ರಕರಣದಲ್ಲಿ ಕಣ್ಮರೆಯಾಗಿದ್ದು ಇಬ್ಬರಲ್ಲ, ಮೂವರು ಎಂದು ತಿಳಿದು ಬಂದಿದೆ. ಘಟನೆ ನಡೆದ 8 ತಿಂಗಳಾದರೂ ಮೂವರು ಪತ್ತೆಯಾಗಿಲ್ಲ. 

ಸ್ಫೋಟಕ ಪೂರೈಕೆ ಮಾಡುತ್ತಿದ್ದ ಭದ್ರಾವತಿಯ ಪ್ರವೀಣ್ ಜೊತೆ 2 ವಾಹನಗಳಲ್ಲಿ ಮೂವರು ಬಂದಿದ್ದರು. ಭದ್ರಾವತಿಯ ದೇವೇಂದ್ರ, ನಾಗರಾಜ್ ಹಾಗೂ ಪುನೀತ್ ಕಣ್ಮರೆಯಾಗಿದ್ದಾರೆ. ಇದುವರೆಗೂ ಇವರ ಸುಳಿವು ಸಿಕ್ಕಿಲ್ಲ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!