Harsha Murder Case: ಅಪರಾಧಿಗಳನ್ನು ಎನ್ ಕೌಂಟರ್ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ

Harsha Murder Case: ಅಪರಾಧಿಗಳನ್ನು ಎನ್ ಕೌಂಟರ್ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ

Published : Feb 22, 2022, 05:16 PM IST

ರೇಣುಕಾಚಾರ್ಯ ಬಳಿಕ ನಳೀನ್ ಕುಮಾರ್ ಕಟೀಲ್ ಕೂಡ ಒತ್ತಾಯ
ಹರ್ಷರನ್ನು ಕೊಲೆ ಮಾಡಿದ ವ್ಯಕ್ತಿಗಳನ್ನು ಎನ್ ಕೌಂಟರ್ ಮಾಡಿ
ಸರ್ಕಾರಕ್ಕೆ ಒತ್ತಾಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು (ಫೆ.22): ಭಜರಂಗದಳ (Bhajaranga dal)ಸಂಘಟನೆಯ ಸದಸ್ಯ ಹರ್ಷ (Harsha)  ಅವರ ಹತ್ಯೆ ಪ್ರಕರಣದಲ್ಲಿ ಅಪರಾಧಿಗಳನ್ನು ಎನ್ ಕೌಂಟರ್ (Encounter)ಮಾಡಬೇಕು ಎನ್ನುವ ಆಗ್ರಹ ಜೋರಾಗಿದೆ. ಶಾಸಕ ಹಾಗೂ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯಬಳಿಕ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (BJP Prez Nalin Kumar Kateel )ಕೂಡ, ಈ ಕೃತ್ಯದಲ್ಲಿ ಭಾಗಿಯಾದ ಅಪರಾಧಿಗಳನ್ನು ಎನ್ ಕೌಂಟರ್ ಮಾಡಬೇಕು ಎಂದು ಹೇಳಿದ್ದಾರೆ.

ಮುಂಬೈನಲ್ಲಿ ಪಾತಕ ಕೃತ್ಯಗಳು ಮಿತಿಮೀರಿದಾಗ ಅಲ್ಲಿನ ಸರ್ಕಾರ ಎನ್ ಕೌಂಟರ್ ಅಸ್ತ್ರವನ್ನು ಉಪಯೋಗಿಸಿತ್ತು. ಆಗ ಅಲ್ಲಿನ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು. ಅದೇ ರೀತಿಯ ಕ್ರಮವನ್ನು ಇಲ್ಲಿನ ಸರ್ಕಾರವವೂ ಕೈಗೊಳ್ಳಬೇಕು ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಹರ್ಷ ಹತ್ಯೆಯ ಹಿಂದೆ ಅಂತಾರಾಷ್ಟ್ರೀಯ ಮಟ್ಟದ ಶಕ್ತಿ ಇರುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ. ಈ ಹಂತದಲ್ಲಿ ರಾಜ್ಯದಲ್ಲಿ ಕಠೋರ ಕ್ರಮ ಕೈಗೊಂಡರೂ ಯಾವುದೇ ತಪ್ಪಿಲ್ಲ. ಅದರೊಂದಿಗೆ ರಾಜ್ಯದಲ್ಲಿ ಅಹಿತಕರ ಘಟನೆ ಕೈಗೊಳ್ಳುವ ಪ್ರಯತ್ನ ಮಾಡುತ್ತಿರುವ ಅಂತಾರಾಷ್ಟ್ರೀಯ ಶಕ್ತಿಗಳ ಬಗ್ಗೆಯೂ ತನಿಖೆ ಆಗಬೇಕು ಎಂದಿದ್ದಾರೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more