ದೆವ್ವದ ಜೀತ..! ಮೌಢ್ಯದ ಹೆಸರಿನಲ್ಲಿ ಮಕ್ಕಳೇ ಜೀತದಾಳುಗಳು!

ದೆವ್ವದ ಜೀತ..! ಮೌಢ್ಯದ ಹೆಸರಿನಲ್ಲಿ ಮಕ್ಕಳೇ ಜೀತದಾಳುಗಳು!

Published : Apr 23, 2022, 08:56 PM IST

ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯ ಶ್ರೀ ಶನೇಶ್ವರ ಸ್ವಾಮಿ ಕ್ಷೇತ್ರದ ಅರ್ಚಕ ಹಾಗೂ ಶನೇಶ್ವರ ಟ್ರಸ್ಟ್ ನ ಮುಖ್ಯಸ್ಥ ಹನುಮಂತಪ್ಪ. ಇವನ ವೇಷಭೂಷಣ ನೋಡಿದ್ರೆ ಇವನೊಬ್ಬ ಬಿಲ್ಡಪ್ ರಾಜಾ ಅನ್ನೋದು ಗೊತ್ತಾಗುತ್ತೆ. ಇವನ ವಿಷಯವನ್ನು ಕವರ್ ಸ್ಟೋರಿ ತಂಡ ಎಳೆಎಳೆಯಾಗಿ ಬಿಚ್ಚಿಟ್ಟಿದೆ.
 

ಶಿವಮೊಗ್ಗ (ಏ.23): ರಾಜ್ಯದಲ್ಲಿ ಇಂಥವರು ಅನೇಕರಿದ್ದಾರೆ. ಅವರ ಪಾಡಿಗೆ ಅವರು ಬೇಕಾದನ್ನು ಮಾಡಿಕೊಂಡು ಸುಮ್ಮನಿರ್ತಾರೆ. ಆದ್ರೆ ಈತ ತುಂಬಾನೆ ಡಿಫರೆಂಟು. ಇಲ್ಲಿನ ಈ ಹನುಮಂತಪ್ಪನಿಗೆ  (Hanumantappa) ಶನಿವಾರದಂದು ಶನೇಶ್ವರ, ಸೋಮವಾರದಂದು ಆಂಜನೇಯ ಸ್ವಾಮಿ ಮೈಮೇಲೆ ಬರುತ್ತಾರಂತೆ. 

ದೇವರು ಮೈಮೇಲೆ ಬಂದಾಗ ಹುಚ್ಚರಂತೆ ಕುಣಿದು ಸುತ್ತಮುಲತ್ತಲಿನವರನ್ನು ದಿಗ್ಭ್ರಾಂತರನ್ನಾಗಿ ಮಾಡುತ್ತಾರೆ. ಇದೇ ಟೈಮ್ ನಲ್ಲಿ ಹನುಮಂತಪ್ಪನ ಮನಸ್ಸಿನಲ್ಲಿ ವಿಕೃತ ಮನಸ್ಸು ಜಾಗೃತವಾಗುತ್ತದೆಯಂತೆ. ಜ್ವರ, ಶೀತ, ತಲೆನೋವು ಅದೆಂತದೇ ಇರಲಿ ಈತ ಕ್ಷಣಮಾತ್ರಕ್ಕೆ ವಾಸಿ ಮಾಡ್ತಾನೆ. ಯಾರೇ ದೇವಸ್ಥಾನಕ್ಕೆ ಬರಲಿ ದೇವರ ದರ್ಶನಕ್ಕೂ ಮುನ್ನ ಈತನ ದರ್ಶನ ಆಗ್ಬೇಕಂತೆ. ಹೀಗಾಗಿ ಈತನ ಬಳಿ ಬರುವವರಿಗೆ ದೆವ್ವ ಹಿಡಿದಿದೆ ಎಂದು ಹೇಳುತ್ತಾನೆ.

ಮೌಢ್ಯ ಮೇಲೆ ಬ್ರಹ್ಮಾಸ್ತ್ರ; ಯಾವುದು ಮೌಢ್ಯ? ಯಾವುದು ಮೌಢ್ಯ ಅಲ್ಲ

ಶಿವಮೊಗ್ಗ (Shivamogga) ಜಿಲ್ಲೆಯ ಹಾರನಹಳ್ಳಿಯ (Haranahalli) ಶ್ರೀ ಶನೇಶ್ವರ ಸ್ವಾಮಿ (Shaneshwara Swamy Temple) ಕ್ಷೇತ್ರದ ಅರ್ಚಕ ಹಾಗೂ ಶನೇಶ್ವರ ಟ್ರಸ್ಟ್ ನ ಮುಖ್ಯಸ್ಥ ಹನುಮಂತಪ್ಪ. ಇವನ ವೇಷಭೂಷಣ ನೋಡಿದ್ರೆ ಇವನೊಬ್ಬ ಬಿಲ್ಡಪ್ ರಾಜಾ ಅನ್ನೋದು ಗೊತ್ತಾಗುತ್ತೆ. ಇವನ ವಿಷಯವನ್ನು ಕವರ್ ಸ್ಟೋರಿ ತಂಡ ಎಳೆಎಳೆಯಾಗಿ ಬಿಚ್ಚಿಟ್ಟಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more