ದೆವ್ವದ ಜೀತ..! ಮೌಢ್ಯದ ಹೆಸರಿನಲ್ಲಿ ಮಕ್ಕಳೇ ಜೀತದಾಳುಗಳು!

ದೆವ್ವದ ಜೀತ..! ಮೌಢ್ಯದ ಹೆಸರಿನಲ್ಲಿ ಮಕ್ಕಳೇ ಜೀತದಾಳುಗಳು!

Published : Apr 23, 2022, 08:56 PM IST

ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯ ಶ್ರೀ ಶನೇಶ್ವರ ಸ್ವಾಮಿ ಕ್ಷೇತ್ರದ ಅರ್ಚಕ ಹಾಗೂ ಶನೇಶ್ವರ ಟ್ರಸ್ಟ್ ನ ಮುಖ್ಯಸ್ಥ ಹನುಮಂತಪ್ಪ. ಇವನ ವೇಷಭೂಷಣ ನೋಡಿದ್ರೆ ಇವನೊಬ್ಬ ಬಿಲ್ಡಪ್ ರಾಜಾ ಅನ್ನೋದು ಗೊತ್ತಾಗುತ್ತೆ. ಇವನ ವಿಷಯವನ್ನು ಕವರ್ ಸ್ಟೋರಿ ತಂಡ ಎಳೆಎಳೆಯಾಗಿ ಬಿಚ್ಚಿಟ್ಟಿದೆ.
 

ಶಿವಮೊಗ್ಗ (ಏ.23): ರಾಜ್ಯದಲ್ಲಿ ಇಂಥವರು ಅನೇಕರಿದ್ದಾರೆ. ಅವರ ಪಾಡಿಗೆ ಅವರು ಬೇಕಾದನ್ನು ಮಾಡಿಕೊಂಡು ಸುಮ್ಮನಿರ್ತಾರೆ. ಆದ್ರೆ ಈತ ತುಂಬಾನೆ ಡಿಫರೆಂಟು. ಇಲ್ಲಿನ ಈ ಹನುಮಂತಪ್ಪನಿಗೆ  (Hanumantappa) ಶನಿವಾರದಂದು ಶನೇಶ್ವರ, ಸೋಮವಾರದಂದು ಆಂಜನೇಯ ಸ್ವಾಮಿ ಮೈಮೇಲೆ ಬರುತ್ತಾರಂತೆ. 

ದೇವರು ಮೈಮೇಲೆ ಬಂದಾಗ ಹುಚ್ಚರಂತೆ ಕುಣಿದು ಸುತ್ತಮುಲತ್ತಲಿನವರನ್ನು ದಿಗ್ಭ್ರಾಂತರನ್ನಾಗಿ ಮಾಡುತ್ತಾರೆ. ಇದೇ ಟೈಮ್ ನಲ್ಲಿ ಹನುಮಂತಪ್ಪನ ಮನಸ್ಸಿನಲ್ಲಿ ವಿಕೃತ ಮನಸ್ಸು ಜಾಗೃತವಾಗುತ್ತದೆಯಂತೆ. ಜ್ವರ, ಶೀತ, ತಲೆನೋವು ಅದೆಂತದೇ ಇರಲಿ ಈತ ಕ್ಷಣಮಾತ್ರಕ್ಕೆ ವಾಸಿ ಮಾಡ್ತಾನೆ. ಯಾರೇ ದೇವಸ್ಥಾನಕ್ಕೆ ಬರಲಿ ದೇವರ ದರ್ಶನಕ್ಕೂ ಮುನ್ನ ಈತನ ದರ್ಶನ ಆಗ್ಬೇಕಂತೆ. ಹೀಗಾಗಿ ಈತನ ಬಳಿ ಬರುವವರಿಗೆ ದೆವ್ವ ಹಿಡಿದಿದೆ ಎಂದು ಹೇಳುತ್ತಾನೆ.

ಮೌಢ್ಯ ಮೇಲೆ ಬ್ರಹ್ಮಾಸ್ತ್ರ; ಯಾವುದು ಮೌಢ್ಯ? ಯಾವುದು ಮೌಢ್ಯ ಅಲ್ಲ

ಶಿವಮೊಗ್ಗ (Shivamogga) ಜಿಲ್ಲೆಯ ಹಾರನಹಳ್ಳಿಯ (Haranahalli) ಶ್ರೀ ಶನೇಶ್ವರ ಸ್ವಾಮಿ (Shaneshwara Swamy Temple) ಕ್ಷೇತ್ರದ ಅರ್ಚಕ ಹಾಗೂ ಶನೇಶ್ವರ ಟ್ರಸ್ಟ್ ನ ಮುಖ್ಯಸ್ಥ ಹನುಮಂತಪ್ಪ. ಇವನ ವೇಷಭೂಷಣ ನೋಡಿದ್ರೆ ಇವನೊಬ್ಬ ಬಿಲ್ಡಪ್ ರಾಜಾ ಅನ್ನೋದು ಗೊತ್ತಾಗುತ್ತೆ. ಇವನ ವಿಷಯವನ್ನು ಕವರ್ ಸ್ಟೋರಿ ತಂಡ ಎಳೆಎಳೆಯಾಗಿ ಬಿಚ್ಚಿಟ್ಟಿದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more