ಕುವೈತ್‌ನಲ್ಲಿ ಅನಿವಾಸಿ ಕನ್ನಡಿಗ ಸಂಶಯಾಸ್ಪದ ಸಾವು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಟ್ವಿಟರ್ ಅಭಿಯಾನ

ಕುವೈತ್‌ನಲ್ಲಿ ಅನಿವಾಸಿ ಕನ್ನಡಿಗ ಸಂಶಯಾಸ್ಪದ ಸಾವು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಟ್ವಿಟರ್ ಅಭಿಯಾನ

Suvarna News   | Asianet News
Published : Jan 13, 2021, 05:38 PM ISTUpdated : Jan 13, 2021, 05:45 PM IST

ಕುವೈಟ್ ನಲ್ಲಿ ಡಿಸೆಂಬರ್ 25 ರಂದು ಸಂಶಯಾಸ್ಪದ ರೀತಿಯಲ್ಲಿ ಅನಿವಾಸಿ ಕನ್ನಡಿಗ ಸಾಗರ ತಾಲೂಕಿನ ತಾಳಗುಪ್ಪ ನಿವಾಸಿ ಹಾಶಂ ಪರೀದ್ ಸಾಬ್ ಸಾವನ್ನಪ್ಪಿದ್ದಾರೆ. ಈಜಲು ಸಮುದ್ರಕ್ಕೆ ತೆರಳಿದಾಗ  ನೀರಿನಲ್ಲಿ ಮುಳುಗಿ ಆಕಸ್ಮಿಕ ಸಾವೆಂದು  ಕಂಪನಿಯಿಂದ ಕುಟುಂಬಕ್ಕೆ  ಸಂದೇಶ ಬಂದಿದೆ. ಆದರೆ ಇದನ್ನು ಕುಟುಂಬಸ್ಥರು ನಂಬುತ್ತಿಲ್ಲ. 

ಶಿವಮೊಗ್ಗ (ಜ. 13): ಕುವೈಟ್ ನಲ್ಲಿ ಡಿಸೆಂಬರ್ 25 ರಂದು ಸಂಶಯಾಸ್ಪದ ರೀತಿಯಲ್ಲಿ ಅನಿವಾಸಿ ಕನ್ನಡಿಗ, ಸಾಗರ ತಾಲೂಕಿನ ತಾಳಗುಪ್ಪ ನಿವಾಸಿ ಹಾಶಂ ಪರೀದ್ ಸಾಬ್ ಸಾವನ್ನಪ್ಪಿದ್ದಾರೆ. ಈಜಲು ಸಮುದ್ರಕ್ಕೆ ತೆರಳಿದಾಗ  ನೀರಿನಲ್ಲಿ ಮುಳುಗಿ ಆಕಸ್ಮಿಕ ಸಾವೆಂದು  ಕಂಪನಿಯಿಂದ ಕುಟುಂಬಕ್ಕೆ  ಸಂದೇಶ ಬಂದಿದೆ. ಆದರೆ ಇದನ್ನು ಕುಟುಂಬಸ್ಥರು ನಂಬುತ್ತಿಲ್ಲ. 

ಹೆತ್ತವರ ಕೋರಿಕೆಗೆ ಕೇಂದ್ರ ವಿದೇಶಾಂಗ ಇಲಾಖೆಯ ಮೂಲಕ  ಕುವೈಟ್ ಭಾರತೀಯ ರಾಯಭಾರಿ ಕಚೇರಿಗೆ ತಲುಪಿಸಲು ಕರ್ನಾಟಕ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು ಪ್ರತಿಭಟಿಸಿ ಟ್ವಿಟ್ಟರ್ ಅಭಿಯಾನ ಕೂಡ ಅರಂಭಿಸಲಾಗಿದೆ.  ಹಾಶಂ ಫರಿದ್ ಸಾವಿಗೆ ನ್ಯಾಯ ಕೋರಿ ಮನೆಯವರು ಕಣ್ಣೀರಿಡುತ್ತಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!