ಕುವೈತ್‌ನಲ್ಲಿ ಅನಿವಾಸಿ ಕನ್ನಡಿಗ ಸಂಶಯಾಸ್ಪದ ಸಾವು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಟ್ವಿಟರ್ ಅಭಿಯಾನ

ಕುವೈತ್‌ನಲ್ಲಿ ಅನಿವಾಸಿ ಕನ್ನಡಿಗ ಸಂಶಯಾಸ್ಪದ ಸಾವು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಟ್ವಿಟರ್ ಅಭಿಯಾನ

Suvarna News   | Asianet News
Published : Jan 13, 2021, 05:38 PM ISTUpdated : Jan 13, 2021, 05:45 PM IST

ಕುವೈಟ್ ನಲ್ಲಿ ಡಿಸೆಂಬರ್ 25 ರಂದು ಸಂಶಯಾಸ್ಪದ ರೀತಿಯಲ್ಲಿ ಅನಿವಾಸಿ ಕನ್ನಡಿಗ ಸಾಗರ ತಾಲೂಕಿನ ತಾಳಗುಪ್ಪ ನಿವಾಸಿ ಹಾಶಂ ಪರೀದ್ ಸಾಬ್ ಸಾವನ್ನಪ್ಪಿದ್ದಾರೆ. ಈಜಲು ಸಮುದ್ರಕ್ಕೆ ತೆರಳಿದಾಗ  ನೀರಿನಲ್ಲಿ ಮುಳುಗಿ ಆಕಸ್ಮಿಕ ಸಾವೆಂದು  ಕಂಪನಿಯಿಂದ ಕುಟುಂಬಕ್ಕೆ  ಸಂದೇಶ ಬಂದಿದೆ. ಆದರೆ ಇದನ್ನು ಕುಟುಂಬಸ್ಥರು ನಂಬುತ್ತಿಲ್ಲ. 

ಶಿವಮೊಗ್ಗ (ಜ. 13): ಕುವೈಟ್ ನಲ್ಲಿ ಡಿಸೆಂಬರ್ 25 ರಂದು ಸಂಶಯಾಸ್ಪದ ರೀತಿಯಲ್ಲಿ ಅನಿವಾಸಿ ಕನ್ನಡಿಗ, ಸಾಗರ ತಾಲೂಕಿನ ತಾಳಗುಪ್ಪ ನಿವಾಸಿ ಹಾಶಂ ಪರೀದ್ ಸಾಬ್ ಸಾವನ್ನಪ್ಪಿದ್ದಾರೆ. ಈಜಲು ಸಮುದ್ರಕ್ಕೆ ತೆರಳಿದಾಗ  ನೀರಿನಲ್ಲಿ ಮುಳುಗಿ ಆಕಸ್ಮಿಕ ಸಾವೆಂದು  ಕಂಪನಿಯಿಂದ ಕುಟುಂಬಕ್ಕೆ  ಸಂದೇಶ ಬಂದಿದೆ. ಆದರೆ ಇದನ್ನು ಕುಟುಂಬಸ್ಥರು ನಂಬುತ್ತಿಲ್ಲ. 

ಹೆತ್ತವರ ಕೋರಿಕೆಗೆ ಕೇಂದ್ರ ವಿದೇಶಾಂಗ ಇಲಾಖೆಯ ಮೂಲಕ  ಕುವೈಟ್ ಭಾರತೀಯ ರಾಯಭಾರಿ ಕಚೇರಿಗೆ ತಲುಪಿಸಲು ಕರ್ನಾಟಕ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು ಪ್ರತಿಭಟಿಸಿ ಟ್ವಿಟ್ಟರ್ ಅಭಿಯಾನ ಕೂಡ ಅರಂಭಿಸಲಾಗಿದೆ.  ಹಾಶಂ ಫರಿದ್ ಸಾವಿಗೆ ನ್ಯಾಯ ಕೋರಿ ಮನೆಯವರು ಕಣ್ಣೀರಿಡುತ್ತಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!