ಕುವೈತ್‌ನಲ್ಲಿ ಅನಿವಾಸಿ ಕನ್ನಡಿಗ ಸಂಶಯಾಸ್ಪದ ಸಾವು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಟ್ವಿಟರ್ ಅಭಿಯಾನ

ಕುವೈತ್‌ನಲ್ಲಿ ಅನಿವಾಸಿ ಕನ್ನಡಿಗ ಸಂಶಯಾಸ್ಪದ ಸಾವು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಟ್ವಿಟರ್ ಅಭಿಯಾನ

Published : Jan 13, 2021, 05:38 PM ISTUpdated : Jan 13, 2021, 05:45 PM IST

ಕುವೈಟ್ ನಲ್ಲಿ ಡಿಸೆಂಬರ್ 25 ರಂದು ಸಂಶಯಾಸ್ಪದ ರೀತಿಯಲ್ಲಿ ಅನಿವಾಸಿ ಕನ್ನಡಿಗ ಸಾಗರ ತಾಲೂಕಿನ ತಾಳಗುಪ್ಪ ನಿವಾಸಿ ಹಾಶಂ ಪರೀದ್ ಸಾಬ್ ಸಾವನ್ನಪ್ಪಿದ್ದಾರೆ. ಈಜಲು ಸಮುದ್ರಕ್ಕೆ ತೆರಳಿದಾಗ  ನೀರಿನಲ್ಲಿ ಮುಳುಗಿ ಆಕಸ್ಮಿಕ ಸಾವೆಂದು  ಕಂಪನಿಯಿಂದ ಕುಟುಂಬಕ್ಕೆ  ಸಂದೇಶ ಬಂದಿದೆ. ಆದರೆ ಇದನ್ನು ಕುಟುಂಬಸ್ಥರು ನಂಬುತ್ತಿಲ್ಲ. 

ಶಿವಮೊಗ್ಗ (ಜ. 13): ಕುವೈಟ್ ನಲ್ಲಿ ಡಿಸೆಂಬರ್ 25 ರಂದು ಸಂಶಯಾಸ್ಪದ ರೀತಿಯಲ್ಲಿ ಅನಿವಾಸಿ ಕನ್ನಡಿಗ, ಸಾಗರ ತಾಲೂಕಿನ ತಾಳಗುಪ್ಪ ನಿವಾಸಿ ಹಾಶಂ ಪರೀದ್ ಸಾಬ್ ಸಾವನ್ನಪ್ಪಿದ್ದಾರೆ. ಈಜಲು ಸಮುದ್ರಕ್ಕೆ ತೆರಳಿದಾಗ  ನೀರಿನಲ್ಲಿ ಮುಳುಗಿ ಆಕಸ್ಮಿಕ ಸಾವೆಂದು  ಕಂಪನಿಯಿಂದ ಕುಟುಂಬಕ್ಕೆ  ಸಂದೇಶ ಬಂದಿದೆ. ಆದರೆ ಇದನ್ನು ಕುಟುಂಬಸ್ಥರು ನಂಬುತ್ತಿಲ್ಲ. 

ಹೆತ್ತವರ ಕೋರಿಕೆಗೆ ಕೇಂದ್ರ ವಿದೇಶಾಂಗ ಇಲಾಖೆಯ ಮೂಲಕ  ಕುವೈಟ್ ಭಾರತೀಯ ರಾಯಭಾರಿ ಕಚೇರಿಗೆ ತಲುಪಿಸಲು ಕರ್ನಾಟಕ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು ಪ್ರತಿಭಟಿಸಿ ಟ್ವಿಟ್ಟರ್ ಅಭಿಯಾನ ಕೂಡ ಅರಂಭಿಸಲಾಗಿದೆ.  ಹಾಶಂ ಫರಿದ್ ಸಾವಿಗೆ ನ್ಯಾಯ ಕೋರಿ ಮನೆಯವರು ಕಣ್ಣೀರಿಡುತ್ತಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!