ಸಿಎಂ ತವರಲ್ಲಿ ಕೊರೋನಾ ಹೆಸರಲ್ಲಿ ಭರ್ಜರಿ ಲೂಟಿ, ಲ್ಯಾಬ್‌ಗಳಿಂದ ದುಪ್ಪಟ್ಟು ದರ ವಸೂಲಿ

ಸಿಎಂ ತವರಲ್ಲಿ ಕೊರೋನಾ ಹೆಸರಲ್ಲಿ ಭರ್ಜರಿ ಲೂಟಿ, ಲ್ಯಾಬ್‌ಗಳಿಂದ ದುಪ್ಪಟ್ಟು ದರ ವಸೂಲಿ

Published : Jun 11, 2021, 11:31 AM ISTUpdated : Jun 11, 2021, 11:36 AM IST

ಸಿಎಂ ತವರಲ್ಲೇ ಕೊರೋನಾ ಹೆಸರಲ್ಲಿ ಭರ್ಜರಿ ಲೂಟಿಯಾಗುತ್ತಿದೆ. ಸರ್ಕಾರದ ಆದೇಶವನ್ನು ಧಿಕ್ಕರಿಸಿ ಖಾಸಗಿ ಲ್ಯಾಬ್‌ಗಳು ಅಧಿಕ ಹಣ ವಸೂಲಿ ಮಾಡುತ್ತಿದೆ.

ಶಿವಮೊಗ್ಗ (ಜೂ. 11): ಸಿಎಂ ತವರಲ್ಲೇಹೆಸರಲ್ಲಿ ಭರ್ಜರಿ ಲೂಟಿಯಾಗುತ್ತಿದೆ. ಸರ್ಕಾರದ ಆದೇಶವನ್ನು ಧಿಕ್ಕರಿಸಿ ಖಾಸಗಿ ಲ್ಯಾಬ್‌ಗಳು ಅಧಿಕ ಹಣ ವಸೂಲಿ ಮಾಡುತ್ತಿದೆ. ಬಿಪಿಎಲ್ ಕಾರ್ಡ್‌ದಾರರಿಂದ 1500 ಶುಲ್ಕ ಪಡೆಯಬೇಕು, ಎಪಿಎಲ್ ಕಾರ್ಡ್‌ದಾರರಿಗೆ 2500 ರೂ ಶುಲ್ಕ ಪಡೆಯಬೇಕು. ಆದರೆ ಇದಕ್ಕಿಂತ ದುಪ್ಪಟ್ಟು ದರ ವಸೂಲಿ ಮಾಡುತ್ತಿದ್ದಾರೆ. ಬೆಳಿಗ್ಗೆ ಒಂದು ದರ, ಸಂಜೆ ಒಂದು ದರ, ಭಾನುವಾರ ಒಂದು ದರ ವಸೂಲಿ ಮಾಡುತ್ತಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!