ಸಿಎಂ ತವರಲ್ಲಿ ಕೊರೋನಾ ಹೆಸರಲ್ಲಿ ಭರ್ಜರಿ ಲೂಟಿ, ಲ್ಯಾಬ್‌ಗಳಿಂದ ದುಪ್ಪಟ್ಟು ದರ ವಸೂಲಿ

ಸಿಎಂ ತವರಲ್ಲಿ ಕೊರೋನಾ ಹೆಸರಲ್ಲಿ ಭರ್ಜರಿ ಲೂಟಿ, ಲ್ಯಾಬ್‌ಗಳಿಂದ ದುಪ್ಪಟ್ಟು ದರ ವಸೂಲಿ

Published : Jun 11, 2021, 11:31 AM ISTUpdated : Jun 11, 2021, 11:36 AM IST

ಸಿಎಂ ತವರಲ್ಲೇ ಕೊರೋನಾ ಹೆಸರಲ್ಲಿ ಭರ್ಜರಿ ಲೂಟಿಯಾಗುತ್ತಿದೆ. ಸರ್ಕಾರದ ಆದೇಶವನ್ನು ಧಿಕ್ಕರಿಸಿ ಖಾಸಗಿ ಲ್ಯಾಬ್‌ಗಳು ಅಧಿಕ ಹಣ ವಸೂಲಿ ಮಾಡುತ್ತಿದೆ.

ಶಿವಮೊಗ್ಗ (ಜೂ. 11): ಸಿಎಂ ತವರಲ್ಲೇಹೆಸರಲ್ಲಿ ಭರ್ಜರಿ ಲೂಟಿಯಾಗುತ್ತಿದೆ. ಸರ್ಕಾರದ ಆದೇಶವನ್ನು ಧಿಕ್ಕರಿಸಿ ಖಾಸಗಿ ಲ್ಯಾಬ್‌ಗಳು ಅಧಿಕ ಹಣ ವಸೂಲಿ ಮಾಡುತ್ತಿದೆ. ಬಿಪಿಎಲ್ ಕಾರ್ಡ್‌ದಾರರಿಂದ 1500 ಶುಲ್ಕ ಪಡೆಯಬೇಕು, ಎಪಿಎಲ್ ಕಾರ್ಡ್‌ದಾರರಿಗೆ 2500 ರೂ ಶುಲ್ಕ ಪಡೆಯಬೇಕು. ಆದರೆ ಇದಕ್ಕಿಂತ ದುಪ್ಪಟ್ಟು ದರ ವಸೂಲಿ ಮಾಡುತ್ತಿದ್ದಾರೆ. ಬೆಳಿಗ್ಗೆ ಒಂದು ದರ, ಸಂಜೆ ಒಂದು ದರ, ಭಾನುವಾರ ಒಂದು ದರ ವಸೂಲಿ ಮಾಡುತ್ತಿದ್ದಾರೆ. 

04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!