News Hour: ರಾಗಿಗುಡ್ದದಲ್ಲಿ ಈಗ ರಾಜಕೀಯ ಕೆಸರು, ಮತಾಂಧನಿಗೆ ಲಾಠಿ ರುಚಿ ಕೊಟ್ಟ ಪೊಲೀಸರು!

News Hour: ರಾಗಿಗುಡ್ದದಲ್ಲಿ ಈಗ ರಾಜಕೀಯ ಕೆಸರು, ಮತಾಂಧನಿಗೆ ಲಾಠಿ ರುಚಿ ಕೊಟ್ಟ ಪೊಲೀಸರು!

Published : Oct 04, 2023, 11:42 PM IST

ರಾಗಿಗುಡ್ಡ ಗಲಭೆ ಪ್ರಕರಣದಲ್ಲಿ ರಾಜಕೀಯ ಕೆಸರೆರಚಾಟ ಆರಂಭವಾಗಿದೆ. ಸರ್ಕಾರದ ಮಂತ್ರಿಗಳು ಗಲಭೆಪೀಡಿತ ಜನರಿಗೆ ಸಾಂತ್ವನ ಹೇಳುವ ಬದಲು ರಾಜಕೀಯದ ಹೇಳಿಕೆ ನೀಡುವುದರಲ್ಲಿ ನಿರತರಾಗಿದ್ದರೆ, ಬಿಜೆಪಿಯ ನಾಯಕರು ಮತ್ತಷ್ಟು ಪ್ರಚೋದನಕಾರಿ ಮಾತುಗಳನ್ನು ಆಡಿದ್ದಾರೆ.
 

ಬೆಂಗಳೂರು (ಅ.4): ಮುಸ್ಲೀಮರ ಪುಂಡಾಟದ ನಂತರ ಶಿವಮೊಗ್ಗ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ, ರಾಗುಗುಡ್ಡ ಗಲಭೆ ವಿಚಾರದಲ್ಲಿ ರಾಜಕೀಯ ಕೆಸರೆರಚಾಟ ಮುಂದುವರಿದಿದೆ. ಇದರ ನಡುವೆ ನಾವು ಸಾಬ್ರು ಗೊತ್ತಲ್ಲ ಎಂದು ಪೊಲೀಸರಿಗೆ ಧಮ್ಕಿ ಹಾಕಿದ ಕಲೀಂ ಎನ್ನುವ ವ್ಯಕ್ತಿಗೆ ಬೆನ್ನಿನ ಮೇಲೆ ಬಾಸುಂಡೆ ಬರುವಂತೆ ಲಾಠಿಯಲ್ಲಿ ಬಾರಿಸಿ ಸ್ಟೇಷನ್‌ಗೆ ಎಳೆದು ತಂದಿದ್ದಾರೆ.

ಇದರ ನಡುವೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿ ರಾಗಿಗುಡ್ಡದಲ್ಲಿ ಗಲಭೆ ಸೃಷ್ಟಿ ಮಾಡಿರಬಹುದು ಎಂದ ಹೇಳಿಕೆ ವಿವಾದಕ್ಕೆ ಕಾರಣವಾಯಿತು. ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನೀಡಿದ್ದ ಹೇಳಿಕೆಗೆ ಮಂಗಳೂರಿನಲ್ಲಿ ಅವರು ಉಲ್ಟಾ ಹೊಡೆದಿದ್ದಾರೆ. ಇದರ ನಡುವೆ ಕಲ್ಲು ಹೊಡೆಯುವ ಸಂಸ್ಕೃತಿ ನಮ್ಮದಲ್ಲ ಎಂದು ಬಿಜೆಪಿ ತಿರುಗೇಟು ನೀಡಿದೆ.

News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

ಇನ್ನು ನಾಳೆ ಶಿವಮೊಗ್ಗದ ರಾಗಿಗುಡ್ಡಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಲಿದೆ. ಉಳ್ಳಾಗಡ್ಡಿ ಕಟ್ ಮಾಡಲೂ ಚಾಕು, ಚೂರಿ ಇಟ್ಟಿಲ್ಲ,  ಧರ್ಮ ಉಳಿಸಲೂ ಶಿವಾಜಿ ಆಗ್ತೀವಿ ಎಂದು ಕೇಸರಿ ಪಡೆ ಕೆರಳಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more