News Hour: ರಾಗಿಗುಡ್ದದಲ್ಲಿ ಈಗ ರಾಜಕೀಯ ಕೆಸರು, ಮತಾಂಧನಿಗೆ ಲಾಠಿ ರುಚಿ ಕೊಟ್ಟ ಪೊಲೀಸರು!

News Hour: ರಾಗಿಗುಡ್ದದಲ್ಲಿ ಈಗ ರಾಜಕೀಯ ಕೆಸರು, ಮತಾಂಧನಿಗೆ ಲಾಠಿ ರುಚಿ ಕೊಟ್ಟ ಪೊಲೀಸರು!

Published : Oct 04, 2023, 11:42 PM IST

ರಾಗಿಗುಡ್ಡ ಗಲಭೆ ಪ್ರಕರಣದಲ್ಲಿ ರಾಜಕೀಯ ಕೆಸರೆರಚಾಟ ಆರಂಭವಾಗಿದೆ. ಸರ್ಕಾರದ ಮಂತ್ರಿಗಳು ಗಲಭೆಪೀಡಿತ ಜನರಿಗೆ ಸಾಂತ್ವನ ಹೇಳುವ ಬದಲು ರಾಜಕೀಯದ ಹೇಳಿಕೆ ನೀಡುವುದರಲ್ಲಿ ನಿರತರಾಗಿದ್ದರೆ, ಬಿಜೆಪಿಯ ನಾಯಕರು ಮತ್ತಷ್ಟು ಪ್ರಚೋದನಕಾರಿ ಮಾತುಗಳನ್ನು ಆಡಿದ್ದಾರೆ.
 

ಬೆಂಗಳೂರು (ಅ.4): ಮುಸ್ಲೀಮರ ಪುಂಡಾಟದ ನಂತರ ಶಿವಮೊಗ್ಗ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ, ರಾಗುಗುಡ್ಡ ಗಲಭೆ ವಿಚಾರದಲ್ಲಿ ರಾಜಕೀಯ ಕೆಸರೆರಚಾಟ ಮುಂದುವರಿದಿದೆ. ಇದರ ನಡುವೆ ನಾವು ಸಾಬ್ರು ಗೊತ್ತಲ್ಲ ಎಂದು ಪೊಲೀಸರಿಗೆ ಧಮ್ಕಿ ಹಾಕಿದ ಕಲೀಂ ಎನ್ನುವ ವ್ಯಕ್ತಿಗೆ ಬೆನ್ನಿನ ಮೇಲೆ ಬಾಸುಂಡೆ ಬರುವಂತೆ ಲಾಠಿಯಲ್ಲಿ ಬಾರಿಸಿ ಸ್ಟೇಷನ್‌ಗೆ ಎಳೆದು ತಂದಿದ್ದಾರೆ.

ಇದರ ನಡುವೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿ ರಾಗಿಗುಡ್ಡದಲ್ಲಿ ಗಲಭೆ ಸೃಷ್ಟಿ ಮಾಡಿರಬಹುದು ಎಂದ ಹೇಳಿಕೆ ವಿವಾದಕ್ಕೆ ಕಾರಣವಾಯಿತು. ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನೀಡಿದ್ದ ಹೇಳಿಕೆಗೆ ಮಂಗಳೂರಿನಲ್ಲಿ ಅವರು ಉಲ್ಟಾ ಹೊಡೆದಿದ್ದಾರೆ. ಇದರ ನಡುವೆ ಕಲ್ಲು ಹೊಡೆಯುವ ಸಂಸ್ಕೃತಿ ನಮ್ಮದಲ್ಲ ಎಂದು ಬಿಜೆಪಿ ತಿರುಗೇಟು ನೀಡಿದೆ.

News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

ಇನ್ನು ನಾಳೆ ಶಿವಮೊಗ್ಗದ ರಾಗಿಗುಡ್ಡಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಲಿದೆ. ಉಳ್ಳಾಗಡ್ಡಿ ಕಟ್ ಮಾಡಲೂ ಚಾಕು, ಚೂರಿ ಇಟ್ಟಿಲ್ಲ,  ಧರ್ಮ ಉಳಿಸಲೂ ಶಿವಾಜಿ ಆಗ್ತೀವಿ ಎಂದು ಕೇಸರಿ ಪಡೆ ಕೆರಳಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more