News Hour: ರಾಗಿಗುಡ್ಡದಲ್ಲಿ ಅಕ್ಷರ ಕಲಿಸಿದ ಶಿಕ್ಷಕರ ಮನೆಗೂ ಮುಸ್ಲಿಂ ಪುಂಡರು ದಾಳಿ

News Hour: ರಾಗಿಗುಡ್ಡದಲ್ಲಿ ಅಕ್ಷರ ಕಲಿಸಿದ ಶಿಕ್ಷಕರ ಮನೆಗೂ ಮುಸ್ಲಿಂ ಪುಂಡರು ದಾಳಿ

Published : Oct 05, 2023, 11:26 PM IST

ಬಿಜೆಪಿ ತನ್ನ ಸತ್ಯಶೋಧನಾ ಸಮಿತಿ ಗುರುವಾರ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿತು. ಗಲಭೆಯಲ್ಲಿ ಹಾನಿಯಾದ ಮನೆಗಳಿಗೆ ನಾಯಕರು ಭೇಟಿ ನೀಡಿದ್ದಾರೆ. ಈ ವೇಳೆ ಬಿಜೆಪಿ ನಾಯಕರ ಎದುರು ಸಂತ್ರಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರು (ಅ.5): ಶಿವಮೊಗ್ಗದ ರಾಗಿಗುಡ್ಡದಲ್ಲಿ ಗುರುವಾರ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿತು. ಈ ವೇಳೆ ಉರ್ದು ಶಾಲೆಯ ಶಿಕ್ಷಕಿ ಪತಿ ಮಾತನಾಡಿದ್ದು, ತಮ್ಮ ಪತ್ನಿಯ ಸಾಕಷ್ಟು ವಿದ್ಯಾರ್ಥಿಗಳೇ ಮನೆಗೆ ಕಲ್ಲು ಹೊಡೆದಿದ್ದಾರೆ. ಇದನ್ನು ನೋಡೋಕೆ ಬೇಸರವಾಗಿತ್ತು ಎಂದು ಕಣ್ಣೀರಿಟ್ಟಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡುವ ಮುನ್ನ ಗಲಭೆಯಲ್ಲಿ ಗಾಯಾಳುಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದವರನ್ನು ಬಿಜೆಪಿ ನಾಯಕರು ಭೇಟಿ ಮಾಡಿ ಧೈರ್ಯ ತುಂಬಿದರು. ಸತ್ಯಶೋಧನೆ ಬಳಿಕ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಎಂಎಲ್‌ಸಿ ಭಾರತಿ ಶೆಟ್ಟಿ, ಗಲಭೆಯ ವೇಳೆ ಮಹಿಳೆಯರ ಅಂಗಾಂಗ ಮುಟ್ಟಿ ದೌರ್ಜನ್ಯ ಎಸಗಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

News Hour: ರಾಗಿಗುಡ್ದದಲ್ಲಿ ಈಗ ರಾಜಕೀಯ ಕೆಸರು, ಮತಾಂಧನಿಗೆ ಲಾಠಿ ರುಚಿ ಕೊಟ್ಟ ಪೊಲೀಸರು!

ಗಲಭೆಗೆ ನೇರವಾಗಿ ಬಿಜೆಪಿಯೇ ಕಾರಣ ಎಂದು ದೂರಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಹೇಳಿಕೆಯನ್ನೇ ಗುರುವಾರ ಸರ್ಕಾರದ ಇನ್ನಿಬ್ಬರು ಸಚಿವರಾದ ಚೆಲುವರಾಯಸ್ವಾಮಿ ಹಾಗೂ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಬಿಜೆಪಿಯವರು ಗಲಭೆ ಆಗಲಿ ಅನ್ನೋದನ್ನೇ ಕಾಯ್ತಾ ಇರ್ತಾರೆ ಎಂದು ದಿನೇಶ್‌ ಗುಂಡೂರಾವ್‌ ಮಾತನಾಡಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more