News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

Published : Oct 03, 2023, 11:49 PM IST

ಒಂದೆಡೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಹಿಂದುಗಳು ಒಡೆದು ಹೋದ ತಮ್ಮ ಮನೆಗಳನ್ನು ನೋಡಿಕೊಂಡು ಕಣ್ಣೀರಿಡುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ಸರ್ಕಾರ ಹಳೇ ಹುಬ್ಬಳ್ಳಿ ಕೋಮುಗಲಭೆ ಕೇಸ್‌ ಕೈಬಿಡುವ ಪ್ರಯತ್ನ ಮಾಡುವ ಮೂಲಕ ಮುಸ್ಲಿಂ ಓಲೈಕೆಗೆ ಮುಂದಾಗುತ್ತಿದೆ.

ಬೆಂಗಳೂರು (ಅ.3): ಶಿವಮೊಗ್ಗದ ರಾಗಿಗುಡ್ಡದಲ್ಲಿ ಮತಾಂಧರು ಹಿಂದುಗಳ ಮನೆಗಳನ್ನು ಪುಡಿಪುಡಿ ಮಾಡಿದ್ದಾರೆ. ಕಷ್ಟಪಟ್ಟು ಮನೆಗಳನ್ನು ಕಟ್ಟಿಕೊಂಡಿದ್ದ ಹಿಂದುಗಳು ಒಡೆದು ಹೋದ ಮನೆಯ ಕಿಟಕಿ ಗ್ಲಾಸ್‌ಗಳನ್ನು ನೋಡುತ್ತಾ ಮುಂದಿನ ಭವಿಷ್ಯವೇನು ಅನ್ನೋ ಯೋಚನೆಯಲ್ಲಿದ್ದರೆ, ಕಾಂಗ್ರೆಸ್‌ ಸರ್ಕಾರ ಲೋಕಸಭೆ ಚುನಾವಣೆಗೆ ಮುಸ್ಲಿಂ ಓಲೈಕೆಗೆ ಮುಂದಾಗಿದೆ

ಲೋಕಸಭೆ ಚುನಾವಣೆಗೆ ಮುಸ್ಲಿಂ ಓಲೈಕೆಗೆ ನಿಂತಿರುವ ಕಾಂಗ್ರೆಸ್‌ ಸರ್ಕಾರದ ಪರವಾಗಿ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಪತ್ರ ಬರೆದಿದ್ದಾರೆ. ಡಿಜೆಗಳ್ಳಿ ಕೆಜಿ ಹಳ್ಳಿ ಕೇಸ್‌ಗೆ ತನ್ವೀರ್‌ ಸೇಠ್‌ ಬರೆದಿರುವ ಪತ್ರದ ರೀತಿಯಲ್ಲಿಯೇ ಹಳೇ ಹುಬ್ಬಳ್ಳಿ ಕೇಸ್‌ಗೆ ಡಿಕೆಶಿ ಪತ್ರ ಬರೆದ್ದಾರೆ.

ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ' ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

ಅದರೊಂದಿಗೆ ಗಲಭೆಕೋರರ ವಿರುದ್ಧದ ಕೇಸ್ ಕೈಬಿಡಲು ಗೃಹ ಇಲಾಖೆ ಸಿದ್ಧತೆ ನಡೆಸಿದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಡಿಸಿಎಂ, ಶಾಸಕರ ಪತ್ರಕ್ಕೆ ಸ್ಪಂದನೆ ನೆಪದಲ್ಲಿ ಕೇಸ್ ಕ್ಲೋಸ್ ಮಾಡಲು ಯತ್ನ ನಡೆಸಲಾಗುತ್ತಿದೆ. ಆಯುಕ್ತರು, ಎಸ್ಪಿಗಳಿಗೆ ಪತ್ರ ಬರೆದು ಈ ಬಗ್ಗೆ ಎಡಿಜಿಪಿ ಮಾಹಿತಿ ಪಡೆದುಕೊಂಡಿದ್ದಾರೆ. ಸೆ.30ರೊಳಗೆ ಪೂರ್ಣ ವಿವರಗಳ ನೀಡುವಂತೆ ಡಿಜಿ-ಐಜಿ ಸೂಚನೆ ನೀಡಿದ್ದರು ಎನ್ನುವುದು ಬಯಲಾಗಿದೆ.

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more