News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

Published : Oct 03, 2023, 11:49 PM IST

ಒಂದೆಡೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಹಿಂದುಗಳು ಒಡೆದು ಹೋದ ತಮ್ಮ ಮನೆಗಳನ್ನು ನೋಡಿಕೊಂಡು ಕಣ್ಣೀರಿಡುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ಸರ್ಕಾರ ಹಳೇ ಹುಬ್ಬಳ್ಳಿ ಕೋಮುಗಲಭೆ ಕೇಸ್‌ ಕೈಬಿಡುವ ಪ್ರಯತ್ನ ಮಾಡುವ ಮೂಲಕ ಮುಸ್ಲಿಂ ಓಲೈಕೆಗೆ ಮುಂದಾಗುತ್ತಿದೆ.

ಬೆಂಗಳೂರು (ಅ.3): ಶಿವಮೊಗ್ಗದ ರಾಗಿಗುಡ್ಡದಲ್ಲಿ ಮತಾಂಧರು ಹಿಂದುಗಳ ಮನೆಗಳನ್ನು ಪುಡಿಪುಡಿ ಮಾಡಿದ್ದಾರೆ. ಕಷ್ಟಪಟ್ಟು ಮನೆಗಳನ್ನು ಕಟ್ಟಿಕೊಂಡಿದ್ದ ಹಿಂದುಗಳು ಒಡೆದು ಹೋದ ಮನೆಯ ಕಿಟಕಿ ಗ್ಲಾಸ್‌ಗಳನ್ನು ನೋಡುತ್ತಾ ಮುಂದಿನ ಭವಿಷ್ಯವೇನು ಅನ್ನೋ ಯೋಚನೆಯಲ್ಲಿದ್ದರೆ, ಕಾಂಗ್ರೆಸ್‌ ಸರ್ಕಾರ ಲೋಕಸಭೆ ಚುನಾವಣೆಗೆ ಮುಸ್ಲಿಂ ಓಲೈಕೆಗೆ ಮುಂದಾಗಿದೆ

ಲೋಕಸಭೆ ಚುನಾವಣೆಗೆ ಮುಸ್ಲಿಂ ಓಲೈಕೆಗೆ ನಿಂತಿರುವ ಕಾಂಗ್ರೆಸ್‌ ಸರ್ಕಾರದ ಪರವಾಗಿ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಪತ್ರ ಬರೆದಿದ್ದಾರೆ. ಡಿಜೆಗಳ್ಳಿ ಕೆಜಿ ಹಳ್ಳಿ ಕೇಸ್‌ಗೆ ತನ್ವೀರ್‌ ಸೇಠ್‌ ಬರೆದಿರುವ ಪತ್ರದ ರೀತಿಯಲ್ಲಿಯೇ ಹಳೇ ಹುಬ್ಬಳ್ಳಿ ಕೇಸ್‌ಗೆ ಡಿಕೆಶಿ ಪತ್ರ ಬರೆದ್ದಾರೆ.

ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ' ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

ಅದರೊಂದಿಗೆ ಗಲಭೆಕೋರರ ವಿರುದ್ಧದ ಕೇಸ್ ಕೈಬಿಡಲು ಗೃಹ ಇಲಾಖೆ ಸಿದ್ಧತೆ ನಡೆಸಿದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಡಿಸಿಎಂ, ಶಾಸಕರ ಪತ್ರಕ್ಕೆ ಸ್ಪಂದನೆ ನೆಪದಲ್ಲಿ ಕೇಸ್ ಕ್ಲೋಸ್ ಮಾಡಲು ಯತ್ನ ನಡೆಸಲಾಗುತ್ತಿದೆ. ಆಯುಕ್ತರು, ಎಸ್ಪಿಗಳಿಗೆ ಪತ್ರ ಬರೆದು ಈ ಬಗ್ಗೆ ಎಡಿಜಿಪಿ ಮಾಹಿತಿ ಪಡೆದುಕೊಂಡಿದ್ದಾರೆ. ಸೆ.30ರೊಳಗೆ ಪೂರ್ಣ ವಿವರಗಳ ನೀಡುವಂತೆ ಡಿಜಿ-ಐಜಿ ಸೂಚನೆ ನೀಡಿದ್ದರು ಎನ್ನುವುದು ಬಯಲಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more