News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

Published : Oct 03, 2023, 11:49 PM IST

ಒಂದೆಡೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಹಿಂದುಗಳು ಒಡೆದು ಹೋದ ತಮ್ಮ ಮನೆಗಳನ್ನು ನೋಡಿಕೊಂಡು ಕಣ್ಣೀರಿಡುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ಸರ್ಕಾರ ಹಳೇ ಹುಬ್ಬಳ್ಳಿ ಕೋಮುಗಲಭೆ ಕೇಸ್‌ ಕೈಬಿಡುವ ಪ್ರಯತ್ನ ಮಾಡುವ ಮೂಲಕ ಮುಸ್ಲಿಂ ಓಲೈಕೆಗೆ ಮುಂದಾಗುತ್ತಿದೆ.

ಬೆಂಗಳೂರು (ಅ.3): ಶಿವಮೊಗ್ಗದ ರಾಗಿಗುಡ್ಡದಲ್ಲಿ ಮತಾಂಧರು ಹಿಂದುಗಳ ಮನೆಗಳನ್ನು ಪುಡಿಪುಡಿ ಮಾಡಿದ್ದಾರೆ. ಕಷ್ಟಪಟ್ಟು ಮನೆಗಳನ್ನು ಕಟ್ಟಿಕೊಂಡಿದ್ದ ಹಿಂದುಗಳು ಒಡೆದು ಹೋದ ಮನೆಯ ಕಿಟಕಿ ಗ್ಲಾಸ್‌ಗಳನ್ನು ನೋಡುತ್ತಾ ಮುಂದಿನ ಭವಿಷ್ಯವೇನು ಅನ್ನೋ ಯೋಚನೆಯಲ್ಲಿದ್ದರೆ, ಕಾಂಗ್ರೆಸ್‌ ಸರ್ಕಾರ ಲೋಕಸಭೆ ಚುನಾವಣೆಗೆ ಮುಸ್ಲಿಂ ಓಲೈಕೆಗೆ ಮುಂದಾಗಿದೆ

ಲೋಕಸಭೆ ಚುನಾವಣೆಗೆ ಮುಸ್ಲಿಂ ಓಲೈಕೆಗೆ ನಿಂತಿರುವ ಕಾಂಗ್ರೆಸ್‌ ಸರ್ಕಾರದ ಪರವಾಗಿ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಪತ್ರ ಬರೆದಿದ್ದಾರೆ. ಡಿಜೆಗಳ್ಳಿ ಕೆಜಿ ಹಳ್ಳಿ ಕೇಸ್‌ಗೆ ತನ್ವೀರ್‌ ಸೇಠ್‌ ಬರೆದಿರುವ ಪತ್ರದ ರೀತಿಯಲ್ಲಿಯೇ ಹಳೇ ಹುಬ್ಬಳ್ಳಿ ಕೇಸ್‌ಗೆ ಡಿಕೆಶಿ ಪತ್ರ ಬರೆದ್ದಾರೆ.

ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ' ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

ಅದರೊಂದಿಗೆ ಗಲಭೆಕೋರರ ವಿರುದ್ಧದ ಕೇಸ್ ಕೈಬಿಡಲು ಗೃಹ ಇಲಾಖೆ ಸಿದ್ಧತೆ ನಡೆಸಿದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಡಿಸಿಎಂ, ಶಾಸಕರ ಪತ್ರಕ್ಕೆ ಸ್ಪಂದನೆ ನೆಪದಲ್ಲಿ ಕೇಸ್ ಕ್ಲೋಸ್ ಮಾಡಲು ಯತ್ನ ನಡೆಸಲಾಗುತ್ತಿದೆ. ಆಯುಕ್ತರು, ಎಸ್ಪಿಗಳಿಗೆ ಪತ್ರ ಬರೆದು ಈ ಬಗ್ಗೆ ಎಡಿಜಿಪಿ ಮಾಹಿತಿ ಪಡೆದುಕೊಂಡಿದ್ದಾರೆ. ಸೆ.30ರೊಳಗೆ ಪೂರ್ಣ ವಿವರಗಳ ನೀಡುವಂತೆ ಡಿಜಿ-ಐಜಿ ಸೂಚನೆ ನೀಡಿದ್ದರು ಎನ್ನುವುದು ಬಯಲಾಗಿದೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more