News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

Published : Oct 03, 2023, 11:49 PM IST

ಒಂದೆಡೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಹಿಂದುಗಳು ಒಡೆದು ಹೋದ ತಮ್ಮ ಮನೆಗಳನ್ನು ನೋಡಿಕೊಂಡು ಕಣ್ಣೀರಿಡುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ಸರ್ಕಾರ ಹಳೇ ಹುಬ್ಬಳ್ಳಿ ಕೋಮುಗಲಭೆ ಕೇಸ್‌ ಕೈಬಿಡುವ ಪ್ರಯತ್ನ ಮಾಡುವ ಮೂಲಕ ಮುಸ್ಲಿಂ ಓಲೈಕೆಗೆ ಮುಂದಾಗುತ್ತಿದೆ.

ಬೆಂಗಳೂರು (ಅ.3): ಶಿವಮೊಗ್ಗದ ರಾಗಿಗುಡ್ಡದಲ್ಲಿ ಮತಾಂಧರು ಹಿಂದುಗಳ ಮನೆಗಳನ್ನು ಪುಡಿಪುಡಿ ಮಾಡಿದ್ದಾರೆ. ಕಷ್ಟಪಟ್ಟು ಮನೆಗಳನ್ನು ಕಟ್ಟಿಕೊಂಡಿದ್ದ ಹಿಂದುಗಳು ಒಡೆದು ಹೋದ ಮನೆಯ ಕಿಟಕಿ ಗ್ಲಾಸ್‌ಗಳನ್ನು ನೋಡುತ್ತಾ ಮುಂದಿನ ಭವಿಷ್ಯವೇನು ಅನ್ನೋ ಯೋಚನೆಯಲ್ಲಿದ್ದರೆ, ಕಾಂಗ್ರೆಸ್‌ ಸರ್ಕಾರ ಲೋಕಸಭೆ ಚುನಾವಣೆಗೆ ಮುಸ್ಲಿಂ ಓಲೈಕೆಗೆ ಮುಂದಾಗಿದೆ

ಲೋಕಸಭೆ ಚುನಾವಣೆಗೆ ಮುಸ್ಲಿಂ ಓಲೈಕೆಗೆ ನಿಂತಿರುವ ಕಾಂಗ್ರೆಸ್‌ ಸರ್ಕಾರದ ಪರವಾಗಿ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಪತ್ರ ಬರೆದಿದ್ದಾರೆ. ಡಿಜೆಗಳ್ಳಿ ಕೆಜಿ ಹಳ್ಳಿ ಕೇಸ್‌ಗೆ ತನ್ವೀರ್‌ ಸೇಠ್‌ ಬರೆದಿರುವ ಪತ್ರದ ರೀತಿಯಲ್ಲಿಯೇ ಹಳೇ ಹುಬ್ಬಳ್ಳಿ ಕೇಸ್‌ಗೆ ಡಿಕೆಶಿ ಪತ್ರ ಬರೆದ್ದಾರೆ.

ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ' ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

ಅದರೊಂದಿಗೆ ಗಲಭೆಕೋರರ ವಿರುದ್ಧದ ಕೇಸ್ ಕೈಬಿಡಲು ಗೃಹ ಇಲಾಖೆ ಸಿದ್ಧತೆ ನಡೆಸಿದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಡಿಸಿಎಂ, ಶಾಸಕರ ಪತ್ರಕ್ಕೆ ಸ್ಪಂದನೆ ನೆಪದಲ್ಲಿ ಕೇಸ್ ಕ್ಲೋಸ್ ಮಾಡಲು ಯತ್ನ ನಡೆಸಲಾಗುತ್ತಿದೆ. ಆಯುಕ್ತರು, ಎಸ್ಪಿಗಳಿಗೆ ಪತ್ರ ಬರೆದು ಈ ಬಗ್ಗೆ ಎಡಿಜಿಪಿ ಮಾಹಿತಿ ಪಡೆದುಕೊಂಡಿದ್ದಾರೆ. ಸೆ.30ರೊಳಗೆ ಪೂರ್ಣ ವಿವರಗಳ ನೀಡುವಂತೆ ಡಿಜಿ-ಐಜಿ ಸೂಚನೆ ನೀಡಿದ್ದರು ಎನ್ನುವುದು ಬಯಲಾಗಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more