News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

Published : Oct 03, 2023, 11:49 PM IST

ಒಂದೆಡೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಹಿಂದುಗಳು ಒಡೆದು ಹೋದ ತಮ್ಮ ಮನೆಗಳನ್ನು ನೋಡಿಕೊಂಡು ಕಣ್ಣೀರಿಡುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ಸರ್ಕಾರ ಹಳೇ ಹುಬ್ಬಳ್ಳಿ ಕೋಮುಗಲಭೆ ಕೇಸ್‌ ಕೈಬಿಡುವ ಪ್ರಯತ್ನ ಮಾಡುವ ಮೂಲಕ ಮುಸ್ಲಿಂ ಓಲೈಕೆಗೆ ಮುಂದಾಗುತ್ತಿದೆ.

ಬೆಂಗಳೂರು (ಅ.3): ಶಿವಮೊಗ್ಗದ ರಾಗಿಗುಡ್ಡದಲ್ಲಿ ಮತಾಂಧರು ಹಿಂದುಗಳ ಮನೆಗಳನ್ನು ಪುಡಿಪುಡಿ ಮಾಡಿದ್ದಾರೆ. ಕಷ್ಟಪಟ್ಟು ಮನೆಗಳನ್ನು ಕಟ್ಟಿಕೊಂಡಿದ್ದ ಹಿಂದುಗಳು ಒಡೆದು ಹೋದ ಮನೆಯ ಕಿಟಕಿ ಗ್ಲಾಸ್‌ಗಳನ್ನು ನೋಡುತ್ತಾ ಮುಂದಿನ ಭವಿಷ್ಯವೇನು ಅನ್ನೋ ಯೋಚನೆಯಲ್ಲಿದ್ದರೆ, ಕಾಂಗ್ರೆಸ್‌ ಸರ್ಕಾರ ಲೋಕಸಭೆ ಚುನಾವಣೆಗೆ ಮುಸ್ಲಿಂ ಓಲೈಕೆಗೆ ಮುಂದಾಗಿದೆ

ಲೋಕಸಭೆ ಚುನಾವಣೆಗೆ ಮುಸ್ಲಿಂ ಓಲೈಕೆಗೆ ನಿಂತಿರುವ ಕಾಂಗ್ರೆಸ್‌ ಸರ್ಕಾರದ ಪರವಾಗಿ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಪತ್ರ ಬರೆದಿದ್ದಾರೆ. ಡಿಜೆಗಳ್ಳಿ ಕೆಜಿ ಹಳ್ಳಿ ಕೇಸ್‌ಗೆ ತನ್ವೀರ್‌ ಸೇಠ್‌ ಬರೆದಿರುವ ಪತ್ರದ ರೀತಿಯಲ್ಲಿಯೇ ಹಳೇ ಹುಬ್ಬಳ್ಳಿ ಕೇಸ್‌ಗೆ ಡಿಕೆಶಿ ಪತ್ರ ಬರೆದ್ದಾರೆ.

ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ' ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

ಅದರೊಂದಿಗೆ ಗಲಭೆಕೋರರ ವಿರುದ್ಧದ ಕೇಸ್ ಕೈಬಿಡಲು ಗೃಹ ಇಲಾಖೆ ಸಿದ್ಧತೆ ನಡೆಸಿದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಡಿಸಿಎಂ, ಶಾಸಕರ ಪತ್ರಕ್ಕೆ ಸ್ಪಂದನೆ ನೆಪದಲ್ಲಿ ಕೇಸ್ ಕ್ಲೋಸ್ ಮಾಡಲು ಯತ್ನ ನಡೆಸಲಾಗುತ್ತಿದೆ. ಆಯುಕ್ತರು, ಎಸ್ಪಿಗಳಿಗೆ ಪತ್ರ ಬರೆದು ಈ ಬಗ್ಗೆ ಎಡಿಜಿಪಿ ಮಾಹಿತಿ ಪಡೆದುಕೊಂಡಿದ್ದಾರೆ. ಸೆ.30ರೊಳಗೆ ಪೂರ್ಣ ವಿವರಗಳ ನೀಡುವಂತೆ ಡಿಜಿ-ಐಜಿ ಸೂಚನೆ ನೀಡಿದ್ದರು ಎನ್ನುವುದು ಬಯಲಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more