Shivamogga: ಎಕ್ಸಾಂಗೆ ಕೂರಿಸದಿದ್ರೂ ಪರ್ವಾಗಿಲ್ಲ, ಹಿಜಾಬ್ ತೆಗೆಯಲ್ಲ ಎಂದು ವಿದ್ಯಾರ್ಥಿನಿಯರ ಪಟ್ಟು

Shivamogga: ಎಕ್ಸಾಂಗೆ ಕೂರಿಸದಿದ್ರೂ ಪರ್ವಾಗಿಲ್ಲ, ಹಿಜಾಬ್ ತೆಗೆಯಲ್ಲ ಎಂದು ವಿದ್ಯಾರ್ಥಿನಿಯರ ಪಟ್ಟು

Published : Feb 15, 2022, 02:37 PM IST

 ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದೂ ಕೂಡಾ ಹೈಡ್ರಾಮ ನಡೆದಿದೆ. ಎಕ್ಸಾಂಗೆ ಕೂರಿಸದಿದ್ದರೂ ಪರವಾಗಿಲ್ಲ, ಮನೆಗೆ ಹೋಗ್ತೀವಿ. ಆದರೆ ಹಿಜಾಬ್ ಮಾತ್ರ ತೆಗೆಯೋದಿಲ್ಲ' ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದ್ದಾರೆ. 
 

ಶಿವಮೊಗ್ಗ (ಫೆ. 15): ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದೂ ಕೂಡಾ ಹೈಡ್ರಾ ನಡೆದಿದೆ. ಎಕ್ಸಾಂಗೆ ಕೂರಿಸದಿದ್ದರೂ ಪರವಾಗಿಲ್ಲ, ಮನೆಗೆ ಹೋಗ್ತೀವಿ. ಆದರೆ ಹಿಜಾಬ್ ಮಾತ್ರ ತೆಗೆಯೋದಿಲ್ಲ' ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದ್ದಾರೆ. 

ಹಿಜಾಬ್ (Hijab Row) ತೆಗೆಯಲು ವಿದ್ಯಾರ್ಥಿನಿಯರ ನಕಾರ. ಕಲಬುರ್ಗಿ ಸರ್ಕಾರಿ ಉರ್ದು ಶಾಲೆಗೆ ಸಾಮೂಹಿಕ ಗೈರಾಗಿದ್ದಾರೆ. ಶಾಲೆ ಬಿಡ್ತೀವಿ ಹೊರತು, ಹಿಜಾಬ್ ಬಿಡಲ್ಲ' ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

 

ದಾವಣಗೆರೆ  ಡಿಎಂಆರ್ ಪ್ರೌಢಶಾಲೆಯಲ್ಲಿ ಹಿಜಾಬ್ ಇಲ್ಲದೇ ಪರೀಕ್ಷೆ ಬರೆಲು ವಿದ್ಯಾರ್ಥಿನಿಯರ ನಕಾರ. ಪರೀಕ್ಷೆ ಬಿಟ್ಟು 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ. ಹಿಜಾಬ್ ತೆಗೆಯುವಂತೆ ಪ್ರಿನ್ಸಿಪಾಲ್ ಮನವೊಲಿಸಿದರೂ, ವಿದ್ಯಾರ್ಥಿನಿಯರು ಒಪ್ಪದೇ, SSLC ಪೂರ್ವ ಸಿದ್ಧತಾ ಪರೀಕ್ಷೆಯನ್ನೇ ಬಿಟ್ಟು ಹೋಗಿದ್ದಾರೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more