ಬರಗಾಲ ಬರಲಿ ಅಂತಾ ರೈತರು ಕಾಯ್ತಿದ್ದಾರೆ: ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ

ಬರಗಾಲ ಬರಲಿ ಅಂತಾ ರೈತರು ಕಾಯ್ತಿದ್ದಾರೆ: ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ

Published : Dec 25, 2023, 12:32 PM IST

ಬರಗಾಲ ಬರಲೆಂದು ರೈತರು ದಾರಿ ಕಾಯ್ತಿರುತ್ತಾರೆ
ಬರಗಾಲ ಬಂದ್ರೆ ರೈತರಿಂದ ಸಾಲ ಮನ್ನಾದ ನಿರೀಕ್ಷೆ
ಆದ್ರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ಅದು ಕಷ್ಟ ಸಾಧ್ಯ
ಬೆಳಗಾವಿಯಲ್ಲಿ ಸಚಿವ ಶಿವಾನಂದ ಪಾಟೀಲ್‌ ಹೇಳಿಕೆ

ರೈತರ ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್(Shivananda Patil) ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಕರೆಂಟು ಫ್ರೀ, ನೀರು, ಗೊಬ್ಬರ ಎಲ್ಲ ಸರ್ಕಾರ ಕೊಟ್ಟಿದೆ. ಬರಗಾಲ(Drought) ಬರಲಿ ಅಂತಾ ರೈತರು ಕಾಯ್ತಿದ್ದಾರೆ ಎಂದಿದ್ದಾರೆ. ಬರಗಾಲ ಅಂದ್ರೆ ರೈತರು(farmers) ಸಾಲಮನ್ನಾ ನಿರೀಕ್ಷೆ ಇರುತ್ತೆ. ಎಲ್ಲ ಸಮಯದಲ್ಲಿ ಸಾಲಮನ್ನಾ ಹೇಗೆ ಸಾಧ್ಯ? ಎಂದು ಬೆಳಗಾವಿ(Belagavi) ಸುಟ್ಟಟ್ಟಿಯಲ್ಲಿ ಶಿವಾನಂದ ಪಾಟೀಲ್ ಕೇಳಿದ್ದಾರೆ. ಬರಗಾಲ ಬರಲೆಂದು ರೈತರು ಕಾಯ್ತಾರೆ. ಹಿಂದಿನ ಸರ್ಕಾರಗಳು ಸಾಲ ಮನ್ನಾ ಮಾಡಿವೆ. ಆದ್ರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ಅದು ಕಷ್ಟ ಸಾಧ್ಯ. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ರೈತರು ಬೆಳೆ ಬೆಳೆಯಬೇಕು ಎನ್ನುವ ಮೂಲಕ ರೈತರ ವಿಚಾರದಲ್ಲಿ ಸಚಿವ ಶಿವಾನಂದ ಪಾಟೀಲ್‌ ಹಗುರವಾಗಿ ಮಾತನಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಿನಲ್ಲಿ ಗೀತೋತ್ಸವ ಕಾರ್ಯಕ್ರಮ ಸಂಪನ್ನ: ಜಾತಿ, ಭೇದವಿಲ್ಲದೇ ಭಗವದ್ಗೀತೆ ಬರೆದ ಕೋಟ್ಯಂತರ ಜನ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more