ಬರಗಾಲ ಬರಲಿ ಅಂತಾ ರೈತರು ಕಾಯ್ತಿದ್ದಾರೆ: ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ

ಬರಗಾಲ ಬರಲಿ ಅಂತಾ ರೈತರು ಕಾಯ್ತಿದ್ದಾರೆ: ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ

Published : Dec 25, 2023, 12:32 PM IST

ಬರಗಾಲ ಬರಲೆಂದು ರೈತರು ದಾರಿ ಕಾಯ್ತಿರುತ್ತಾರೆ
ಬರಗಾಲ ಬಂದ್ರೆ ರೈತರಿಂದ ಸಾಲ ಮನ್ನಾದ ನಿರೀಕ್ಷೆ
ಆದ್ರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ಅದು ಕಷ್ಟ ಸಾಧ್ಯ
ಬೆಳಗಾವಿಯಲ್ಲಿ ಸಚಿವ ಶಿವಾನಂದ ಪಾಟೀಲ್‌ ಹೇಳಿಕೆ

ರೈತರ ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್(Shivananda Patil) ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಕರೆಂಟು ಫ್ರೀ, ನೀರು, ಗೊಬ್ಬರ ಎಲ್ಲ ಸರ್ಕಾರ ಕೊಟ್ಟಿದೆ. ಬರಗಾಲ(Drought) ಬರಲಿ ಅಂತಾ ರೈತರು ಕಾಯ್ತಿದ್ದಾರೆ ಎಂದಿದ್ದಾರೆ. ಬರಗಾಲ ಅಂದ್ರೆ ರೈತರು(farmers) ಸಾಲಮನ್ನಾ ನಿರೀಕ್ಷೆ ಇರುತ್ತೆ. ಎಲ್ಲ ಸಮಯದಲ್ಲಿ ಸಾಲಮನ್ನಾ ಹೇಗೆ ಸಾಧ್ಯ? ಎಂದು ಬೆಳಗಾವಿ(Belagavi) ಸುಟ್ಟಟ್ಟಿಯಲ್ಲಿ ಶಿವಾನಂದ ಪಾಟೀಲ್ ಕೇಳಿದ್ದಾರೆ. ಬರಗಾಲ ಬರಲೆಂದು ರೈತರು ಕಾಯ್ತಾರೆ. ಹಿಂದಿನ ಸರ್ಕಾರಗಳು ಸಾಲ ಮನ್ನಾ ಮಾಡಿವೆ. ಆದ್ರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ಅದು ಕಷ್ಟ ಸಾಧ್ಯ. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ರೈತರು ಬೆಳೆ ಬೆಳೆಯಬೇಕು ಎನ್ನುವ ಮೂಲಕ ರೈತರ ವಿಚಾರದಲ್ಲಿ ಸಚಿವ ಶಿವಾನಂದ ಪಾಟೀಲ್‌ ಹಗುರವಾಗಿ ಮಾತನಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಿನಲ್ಲಿ ಗೀತೋತ್ಸವ ಕಾರ್ಯಕ್ರಮ ಸಂಪನ್ನ: ಜಾತಿ, ಭೇದವಿಲ್ಲದೇ ಭಗವದ್ಗೀತೆ ಬರೆದ ಕೋಟ್ಯಂತರ ಜನ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more