Assembly Election 2023: ಸ್ಪರ್ಧಿಸಲು ಶಿವರಾಮೇ ಗೌಡ ಪೂರ್ವ ತಯಾರಿ,ಗೋ ಅಹೆಡ್ ಅಂದ್ರಾ ದೇವೇಗೌಡ್ರು.?

Assembly Election 2023: ಸ್ಪರ್ಧಿಸಲು ಶಿವರಾಮೇ ಗೌಡ ಪೂರ್ವ ತಯಾರಿ,ಗೋ ಅಹೆಡ್ ಅಂದ್ರಾ ದೇವೇಗೌಡ್ರು.?

Suvarna News   | Asianet News
Published : Jan 31, 2022, 04:36 PM IST

ಹಿಂದೆ ಆಗಿರುವ ಮಾತುಕತೆಯಂತೆ ದೇವೇಗೌಡರು (Devegowda) ನನಗೆ ಗೋ-ಹೇಡ್‌ ಎಂದಿದ್ದಾರೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಜೊತೆ ಮಾತನಾಡದೆ ನಾನು ನಾಗಮಂಗಲದಲ್ಲಿ ಬಂದು ಮೀಟಿಂಗ್‌ ಮಾಡ್ತೀನಾ?: ಶಿವರಾಮೇ ಗೌಡ

ಬೆಂಗಳೂರು (ಜ. 31): ನಾನು ವಿಧಾನಪರಿಷತ್‌ ಚುನಾವಣೆಗೆ (MLC Election) ಸ್ಪರ್ಧಿಸಿದ್ದಾಗ 27 ಕೋಟಿ ರು. ಹಣ ಖರ್ಚು ಮಾಡಿದ್ದೆ. ಆರು ತಿಂಗಳ ಅವಧಿಯ ಲೋಕಸಭೆ ಉಪಚುನಾವಣೆಗೆ ಸ್ಪರ್ಧಿಸಿದ್ದಾಗ 30 ಕೋಟಿ ರು. ಹಣ ಖರ್ಚಾಯಿತು. ಮುಂದಿನ ನಾಗಮಂಗಲ ವಿಧಾನಸಭಾ ಕ್ಷೇತ್ರದ ಚುನಾವಣೆಗೂ 30 ಕೋಟಿ ರು. ಹಣ ಬೇಕು. ಅಷ್ಟು ಹಣವನ್ನು ತಂದೇ ತರುತ್ತೇನೆ. ಎಲೆಕ್ಷನ್‌ಗೆ ನಿಂತೇ ನಿಲ್ತೇನೆ. ನಿಮ್ಮ ಬೆಂಬಲ ನನಗೆ ಬೇಕು. ಇವು 2023ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಪೂರ್ವ ತಯಾರಿ ಆರಂಭಿಸಿರುವ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ (LR Shivarame Gowda) ಅವರು ಕೊಪ್ಪ ವ್ಯಾಪ್ತಿಯ ಜೆಡಿಎಸ್‌ ಕಾರ್ಯಕರ್ತೆ ಸುನೀತಾ ಎಂಬುವರೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಆಡಿರುವ ಮಾತುಗಳು ವೈರಲ್ ಆಗಿವೆ. 

ಹಿಂದೆ ಆಗಿರುವ ಮಾತುಕತೆಯಂತೆ ದೇವೇಗೌಡರು ನನಗೆ ಗೋ-ಹೇಡ್‌ ಎಂದಿದ್ದಾರೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಜೊತೆ ಮಾತನಾಡದೆ ನಾನು ನಾಗಮಂಗಲದಲ್ಲಿ ಬಂದು ಮೀಟಿಂಗ್‌ ಮಾಡ್ತೀನಾ? ನನ್ನ ಹೆಸರು ಅನೌನ್ಸ್‌ ಆದ ನಂತರ ನನ್ನ ಬೆಂಬಲಕ್ಕೆ ಬರಬೇಕು ಎಂದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more