ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

Published : Aug 20, 2023, 11:31 AM IST

ಸರ್ಕಾರದ ಮಹತ್ವ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯನ್ನ ರಾಜ್ಯ ಸರ್ಕಾರ ಈಡೇರಿಸಿದೆ. ಆದ್ರೆ ಕೊಟ್ಟ ಮಾತಿನಂತೆ ಸರ್ಕಾರ ಉಚಿತ ವಿದ್ಯುತ್ ನೀಡಿದ್ರು ಜನರಿಗೆ ನಿರಾಸೆಯಾಗಿದೆ. ಅರ್ಜಿ ಸಲ್ಲಿಸಿದ್ದ ಸಾವಿರಾರು ಜನರಿಗೆ ಹಣ ಕಟ್ಟುವಂತೆ ಬೆಸ್ಕಾಂ ಬಿಲ್ ನೀಡಿವೆ.
 

ಪಂಚ ಗ್ಯಾರಂಟಿ ಯೋಜನೆಗಳಿಂದಲೇ ಅಧಿಕಾರದ ಗದ್ದುಗೆ ಹಿಡಿದ ಕಾಂಗ್ರೆಸ್(Congress) ಕೊಟ್ಟ ಮಾತಂತೆ ಗ್ಯಾಂರಟಿಗಳನ್ನ(Guarantee)  ಜಾರಿ ಮಾಡಿದೆ. ಆದ್ರೆ ಗೃಹಜ್ಯೋತಿ ಯೋಜನೆ(Gruha Jyoti Yojana) ಮಾತ್ರ ಇನ್ನು ಗೊಂದಲದ ಗೂಡಾಗಿಯೇ ಉಳಿದಿದೆ. ಗೃಹಜ್ಯೋತಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಬಿಲ್ ಬಂದಿದೆ. ಜೀರೋ  ಬಿಲ್ ಬರುತ್ತೆಂದು ಕಾದು ಕುಳಿತದ್ದ ಫಲಾನುಭವಗಳಿಗೆ ಶಾಕ್ ಕೊಟ್ಟಿದೆ. ಸರ್ಕಾರದ ಆದೇಶದಂತೆ  ಜುಲೈ 27ರೊಳಗೆ ಅರ್ಜಿ ಸಲ್ಲಿದ್ದವರಲ್ಲಿ 21 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು  ಗೃಹಜ್ಯೋತಿ ಯೋಜನೆಯಿಂದ ವಂಚಿತರಾಗಿದ್ದಾರೆ. ಕಳೆದ ತಿಂಗಳು ಒಟ್ಟು 1 ಕೋಟಿ 40 ಲಕ್ಷ 31 ಸಾವಿರದ 320 ಜನ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರು. ಅದ್ರಲ್ಲಿ  1 ಕೋಟಿ 19 ಲಕ್ಷ ಜನರಿಗೆ ಈಗಾಗಲೇ ಬಿಲ್ ಬಂದಿದ್ದು, 74 ಲಕ್ಷದ 8 ಸಾವಿರದ 769 ಮಂದಿಗೆ ಮಾತ್ರ ಶೂನ್ಯ ಬಿಲ್ ಇಶ್ಯೂ ಆಗಿದೆ.  ಇನ್ನುಳಿದಂತೆ 45 ಲಕ್ಷದ 29 ಸಾವಿರ 633 ಜನರು ಸರಾಸರಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದ್ದಾರೆ. ವಾರ್ಷಿಕ ಸರಾಸರಿಗಿಂತ  ಹೆಚ್ಚು ವಿದ್ಯುತ್ ಬಳಕೆ  ಮಾಡಿದವರಿಗೆ ಬಿಲ್ ನೀಡಲಾಗಿದೆ..  

ಇದನ್ನೂ ವೀಕ್ಷಿಸಿ:  Weekly Horoscope: ಇಡೀ ವಾರದ ಭವಿಷ್ಯ ಹೀಗಿದ್ದು, ನಿಮ್ಮ ರಾಶಿಯ ಶುಭ-ಅಶುಭ ಫಲಗಳು ಹೀಗಿವೆ..

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more