ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

Published : Aug 20, 2023, 11:31 AM IST

ಸರ್ಕಾರದ ಮಹತ್ವ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯನ್ನ ರಾಜ್ಯ ಸರ್ಕಾರ ಈಡೇರಿಸಿದೆ. ಆದ್ರೆ ಕೊಟ್ಟ ಮಾತಿನಂತೆ ಸರ್ಕಾರ ಉಚಿತ ವಿದ್ಯುತ್ ನೀಡಿದ್ರು ಜನರಿಗೆ ನಿರಾಸೆಯಾಗಿದೆ. ಅರ್ಜಿ ಸಲ್ಲಿಸಿದ್ದ ಸಾವಿರಾರು ಜನರಿಗೆ ಹಣ ಕಟ್ಟುವಂತೆ ಬೆಸ್ಕಾಂ ಬಿಲ್ ನೀಡಿವೆ.
 

ಪಂಚ ಗ್ಯಾರಂಟಿ ಯೋಜನೆಗಳಿಂದಲೇ ಅಧಿಕಾರದ ಗದ್ದುಗೆ ಹಿಡಿದ ಕಾಂಗ್ರೆಸ್(Congress) ಕೊಟ್ಟ ಮಾತಂತೆ ಗ್ಯಾಂರಟಿಗಳನ್ನ(Guarantee)  ಜಾರಿ ಮಾಡಿದೆ. ಆದ್ರೆ ಗೃಹಜ್ಯೋತಿ ಯೋಜನೆ(Gruha Jyoti Yojana) ಮಾತ್ರ ಇನ್ನು ಗೊಂದಲದ ಗೂಡಾಗಿಯೇ ಉಳಿದಿದೆ. ಗೃಹಜ್ಯೋತಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಬಿಲ್ ಬಂದಿದೆ. ಜೀರೋ  ಬಿಲ್ ಬರುತ್ತೆಂದು ಕಾದು ಕುಳಿತದ್ದ ಫಲಾನುಭವಗಳಿಗೆ ಶಾಕ್ ಕೊಟ್ಟಿದೆ. ಸರ್ಕಾರದ ಆದೇಶದಂತೆ  ಜುಲೈ 27ರೊಳಗೆ ಅರ್ಜಿ ಸಲ್ಲಿದ್ದವರಲ್ಲಿ 21 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು  ಗೃಹಜ್ಯೋತಿ ಯೋಜನೆಯಿಂದ ವಂಚಿತರಾಗಿದ್ದಾರೆ. ಕಳೆದ ತಿಂಗಳು ಒಟ್ಟು 1 ಕೋಟಿ 40 ಲಕ್ಷ 31 ಸಾವಿರದ 320 ಜನ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರು. ಅದ್ರಲ್ಲಿ  1 ಕೋಟಿ 19 ಲಕ್ಷ ಜನರಿಗೆ ಈಗಾಗಲೇ ಬಿಲ್ ಬಂದಿದ್ದು, 74 ಲಕ್ಷದ 8 ಸಾವಿರದ 769 ಮಂದಿಗೆ ಮಾತ್ರ ಶೂನ್ಯ ಬಿಲ್ ಇಶ್ಯೂ ಆಗಿದೆ.  ಇನ್ನುಳಿದಂತೆ 45 ಲಕ್ಷದ 29 ಸಾವಿರ 633 ಜನರು ಸರಾಸರಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದ್ದಾರೆ. ವಾರ್ಷಿಕ ಸರಾಸರಿಗಿಂತ  ಹೆಚ್ಚು ವಿದ್ಯುತ್ ಬಳಕೆ  ಮಾಡಿದವರಿಗೆ ಬಿಲ್ ನೀಡಲಾಗಿದೆ..  

ಇದನ್ನೂ ವೀಕ್ಷಿಸಿ:  Weekly Horoscope: ಇಡೀ ವಾರದ ಭವಿಷ್ಯ ಹೀಗಿದ್ದು, ನಿಮ್ಮ ರಾಶಿಯ ಶುಭ-ಅಶುಭ ಫಲಗಳು ಹೀಗಿವೆ..

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more