ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

Published : Aug 20, 2023, 11:31 AM IST

ಸರ್ಕಾರದ ಮಹತ್ವ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯನ್ನ ರಾಜ್ಯ ಸರ್ಕಾರ ಈಡೇರಿಸಿದೆ. ಆದ್ರೆ ಕೊಟ್ಟ ಮಾತಿನಂತೆ ಸರ್ಕಾರ ಉಚಿತ ವಿದ್ಯುತ್ ನೀಡಿದ್ರು ಜನರಿಗೆ ನಿರಾಸೆಯಾಗಿದೆ. ಅರ್ಜಿ ಸಲ್ಲಿಸಿದ್ದ ಸಾವಿರಾರು ಜನರಿಗೆ ಹಣ ಕಟ್ಟುವಂತೆ ಬೆಸ್ಕಾಂ ಬಿಲ್ ನೀಡಿವೆ.
 

ಪಂಚ ಗ್ಯಾರಂಟಿ ಯೋಜನೆಗಳಿಂದಲೇ ಅಧಿಕಾರದ ಗದ್ದುಗೆ ಹಿಡಿದ ಕಾಂಗ್ರೆಸ್(Congress) ಕೊಟ್ಟ ಮಾತಂತೆ ಗ್ಯಾಂರಟಿಗಳನ್ನ(Guarantee)  ಜಾರಿ ಮಾಡಿದೆ. ಆದ್ರೆ ಗೃಹಜ್ಯೋತಿ ಯೋಜನೆ(Gruha Jyoti Yojana) ಮಾತ್ರ ಇನ್ನು ಗೊಂದಲದ ಗೂಡಾಗಿಯೇ ಉಳಿದಿದೆ. ಗೃಹಜ್ಯೋತಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಬಿಲ್ ಬಂದಿದೆ. ಜೀರೋ  ಬಿಲ್ ಬರುತ್ತೆಂದು ಕಾದು ಕುಳಿತದ್ದ ಫಲಾನುಭವಗಳಿಗೆ ಶಾಕ್ ಕೊಟ್ಟಿದೆ. ಸರ್ಕಾರದ ಆದೇಶದಂತೆ  ಜುಲೈ 27ರೊಳಗೆ ಅರ್ಜಿ ಸಲ್ಲಿದ್ದವರಲ್ಲಿ 21 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು  ಗೃಹಜ್ಯೋತಿ ಯೋಜನೆಯಿಂದ ವಂಚಿತರಾಗಿದ್ದಾರೆ. ಕಳೆದ ತಿಂಗಳು ಒಟ್ಟು 1 ಕೋಟಿ 40 ಲಕ್ಷ 31 ಸಾವಿರದ 320 ಜನ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರು. ಅದ್ರಲ್ಲಿ  1 ಕೋಟಿ 19 ಲಕ್ಷ ಜನರಿಗೆ ಈಗಾಗಲೇ ಬಿಲ್ ಬಂದಿದ್ದು, 74 ಲಕ್ಷದ 8 ಸಾವಿರದ 769 ಮಂದಿಗೆ ಮಾತ್ರ ಶೂನ್ಯ ಬಿಲ್ ಇಶ್ಯೂ ಆಗಿದೆ.  ಇನ್ನುಳಿದಂತೆ 45 ಲಕ್ಷದ 29 ಸಾವಿರ 633 ಜನರು ಸರಾಸರಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದ್ದಾರೆ. ವಾರ್ಷಿಕ ಸರಾಸರಿಗಿಂತ  ಹೆಚ್ಚು ವಿದ್ಯುತ್ ಬಳಕೆ  ಮಾಡಿದವರಿಗೆ ಬಿಲ್ ನೀಡಲಾಗಿದೆ..  

ಇದನ್ನೂ ವೀಕ್ಷಿಸಿ:  Weekly Horoscope: ಇಡೀ ವಾರದ ಭವಿಷ್ಯ ಹೀಗಿದ್ದು, ನಿಮ್ಮ ರಾಶಿಯ ಶುಭ-ಅಶುಭ ಫಲಗಳು ಹೀಗಿವೆ..

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more