ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

Published : Aug 20, 2023, 11:31 AM IST

ಸರ್ಕಾರದ ಮಹತ್ವ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯನ್ನ ರಾಜ್ಯ ಸರ್ಕಾರ ಈಡೇರಿಸಿದೆ. ಆದ್ರೆ ಕೊಟ್ಟ ಮಾತಿನಂತೆ ಸರ್ಕಾರ ಉಚಿತ ವಿದ್ಯುತ್ ನೀಡಿದ್ರು ಜನರಿಗೆ ನಿರಾಸೆಯಾಗಿದೆ. ಅರ್ಜಿ ಸಲ್ಲಿಸಿದ್ದ ಸಾವಿರಾರು ಜನರಿಗೆ ಹಣ ಕಟ್ಟುವಂತೆ ಬೆಸ್ಕಾಂ ಬಿಲ್ ನೀಡಿವೆ.
 

ಪಂಚ ಗ್ಯಾರಂಟಿ ಯೋಜನೆಗಳಿಂದಲೇ ಅಧಿಕಾರದ ಗದ್ದುಗೆ ಹಿಡಿದ ಕಾಂಗ್ರೆಸ್(Congress) ಕೊಟ್ಟ ಮಾತಂತೆ ಗ್ಯಾಂರಟಿಗಳನ್ನ(Guarantee)  ಜಾರಿ ಮಾಡಿದೆ. ಆದ್ರೆ ಗೃಹಜ್ಯೋತಿ ಯೋಜನೆ(Gruha Jyoti Yojana) ಮಾತ್ರ ಇನ್ನು ಗೊಂದಲದ ಗೂಡಾಗಿಯೇ ಉಳಿದಿದೆ. ಗೃಹಜ್ಯೋತಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಬಿಲ್ ಬಂದಿದೆ. ಜೀರೋ  ಬಿಲ್ ಬರುತ್ತೆಂದು ಕಾದು ಕುಳಿತದ್ದ ಫಲಾನುಭವಗಳಿಗೆ ಶಾಕ್ ಕೊಟ್ಟಿದೆ. ಸರ್ಕಾರದ ಆದೇಶದಂತೆ  ಜುಲೈ 27ರೊಳಗೆ ಅರ್ಜಿ ಸಲ್ಲಿದ್ದವರಲ್ಲಿ 21 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು  ಗೃಹಜ್ಯೋತಿ ಯೋಜನೆಯಿಂದ ವಂಚಿತರಾಗಿದ್ದಾರೆ. ಕಳೆದ ತಿಂಗಳು ಒಟ್ಟು 1 ಕೋಟಿ 40 ಲಕ್ಷ 31 ಸಾವಿರದ 320 ಜನ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರು. ಅದ್ರಲ್ಲಿ  1 ಕೋಟಿ 19 ಲಕ್ಷ ಜನರಿಗೆ ಈಗಾಗಲೇ ಬಿಲ್ ಬಂದಿದ್ದು, 74 ಲಕ್ಷದ 8 ಸಾವಿರದ 769 ಮಂದಿಗೆ ಮಾತ್ರ ಶೂನ್ಯ ಬಿಲ್ ಇಶ್ಯೂ ಆಗಿದೆ.  ಇನ್ನುಳಿದಂತೆ 45 ಲಕ್ಷದ 29 ಸಾವಿರ 633 ಜನರು ಸರಾಸರಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದ್ದಾರೆ. ವಾರ್ಷಿಕ ಸರಾಸರಿಗಿಂತ  ಹೆಚ್ಚು ವಿದ್ಯುತ್ ಬಳಕೆ  ಮಾಡಿದವರಿಗೆ ಬಿಲ್ ನೀಡಲಾಗಿದೆ..  

ಇದನ್ನೂ ವೀಕ್ಷಿಸಿ:  Weekly Horoscope: ಇಡೀ ವಾರದ ಭವಿಷ್ಯ ಹೀಗಿದ್ದು, ನಿಮ್ಮ ರಾಶಿಯ ಶುಭ-ಅಶುಭ ಫಲಗಳು ಹೀಗಿವೆ..

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more