ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

Published : Aug 20, 2023, 11:31 AM IST

ಸರ್ಕಾರದ ಮಹತ್ವ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯನ್ನ ರಾಜ್ಯ ಸರ್ಕಾರ ಈಡೇರಿಸಿದೆ. ಆದ್ರೆ ಕೊಟ್ಟ ಮಾತಿನಂತೆ ಸರ್ಕಾರ ಉಚಿತ ವಿದ್ಯುತ್ ನೀಡಿದ್ರು ಜನರಿಗೆ ನಿರಾಸೆಯಾಗಿದೆ. ಅರ್ಜಿ ಸಲ್ಲಿಸಿದ್ದ ಸಾವಿರಾರು ಜನರಿಗೆ ಹಣ ಕಟ್ಟುವಂತೆ ಬೆಸ್ಕಾಂ ಬಿಲ್ ನೀಡಿವೆ.
 

ಪಂಚ ಗ್ಯಾರಂಟಿ ಯೋಜನೆಗಳಿಂದಲೇ ಅಧಿಕಾರದ ಗದ್ದುಗೆ ಹಿಡಿದ ಕಾಂಗ್ರೆಸ್(Congress) ಕೊಟ್ಟ ಮಾತಂತೆ ಗ್ಯಾಂರಟಿಗಳನ್ನ(Guarantee)  ಜಾರಿ ಮಾಡಿದೆ. ಆದ್ರೆ ಗೃಹಜ್ಯೋತಿ ಯೋಜನೆ(Gruha Jyoti Yojana) ಮಾತ್ರ ಇನ್ನು ಗೊಂದಲದ ಗೂಡಾಗಿಯೇ ಉಳಿದಿದೆ. ಗೃಹಜ್ಯೋತಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಬಿಲ್ ಬಂದಿದೆ. ಜೀರೋ  ಬಿಲ್ ಬರುತ್ತೆಂದು ಕಾದು ಕುಳಿತದ್ದ ಫಲಾನುಭವಗಳಿಗೆ ಶಾಕ್ ಕೊಟ್ಟಿದೆ. ಸರ್ಕಾರದ ಆದೇಶದಂತೆ  ಜುಲೈ 27ರೊಳಗೆ ಅರ್ಜಿ ಸಲ್ಲಿದ್ದವರಲ್ಲಿ 21 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು  ಗೃಹಜ್ಯೋತಿ ಯೋಜನೆಯಿಂದ ವಂಚಿತರಾಗಿದ್ದಾರೆ. ಕಳೆದ ತಿಂಗಳು ಒಟ್ಟು 1 ಕೋಟಿ 40 ಲಕ್ಷ 31 ಸಾವಿರದ 320 ಜನ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರು. ಅದ್ರಲ್ಲಿ  1 ಕೋಟಿ 19 ಲಕ್ಷ ಜನರಿಗೆ ಈಗಾಗಲೇ ಬಿಲ್ ಬಂದಿದ್ದು, 74 ಲಕ್ಷದ 8 ಸಾವಿರದ 769 ಮಂದಿಗೆ ಮಾತ್ರ ಶೂನ್ಯ ಬಿಲ್ ಇಶ್ಯೂ ಆಗಿದೆ.  ಇನ್ನುಳಿದಂತೆ 45 ಲಕ್ಷದ 29 ಸಾವಿರ 633 ಜನರು ಸರಾಸರಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದ್ದಾರೆ. ವಾರ್ಷಿಕ ಸರಾಸರಿಗಿಂತ  ಹೆಚ್ಚು ವಿದ್ಯುತ್ ಬಳಕೆ  ಮಾಡಿದವರಿಗೆ ಬಿಲ್ ನೀಡಲಾಗಿದೆ..  

ಇದನ್ನೂ ವೀಕ್ಷಿಸಿ:  Weekly Horoscope: ಇಡೀ ವಾರದ ಭವಿಷ್ಯ ಹೀಗಿದ್ದು, ನಿಮ್ಮ ರಾಶಿಯ ಶುಭ-ಅಶುಭ ಫಲಗಳು ಹೀಗಿವೆ..

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more