ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

ಜನರಿಗೆ ಶಾಕ್ ಕೊಟ್ಟ ಗೃಹಜ್ಯೋತಿ ಯೋಜನೆ: ಸಿಕ್ಕಿಲ್ಲ ಉಚಿತ ಬಿಲ್.. ಹಣ ಕಟ್ಟಿ ಎಂದ ಬೆಸ್ಕಾಂ..!

Published : Aug 20, 2023, 11:31 AM IST

ಸರ್ಕಾರದ ಮಹತ್ವ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯನ್ನ ರಾಜ್ಯ ಸರ್ಕಾರ ಈಡೇರಿಸಿದೆ. ಆದ್ರೆ ಕೊಟ್ಟ ಮಾತಿನಂತೆ ಸರ್ಕಾರ ಉಚಿತ ವಿದ್ಯುತ್ ನೀಡಿದ್ರು ಜನರಿಗೆ ನಿರಾಸೆಯಾಗಿದೆ. ಅರ್ಜಿ ಸಲ್ಲಿಸಿದ್ದ ಸಾವಿರಾರು ಜನರಿಗೆ ಹಣ ಕಟ್ಟುವಂತೆ ಬೆಸ್ಕಾಂ ಬಿಲ್ ನೀಡಿವೆ.
 

ಪಂಚ ಗ್ಯಾರಂಟಿ ಯೋಜನೆಗಳಿಂದಲೇ ಅಧಿಕಾರದ ಗದ್ದುಗೆ ಹಿಡಿದ ಕಾಂಗ್ರೆಸ್(Congress) ಕೊಟ್ಟ ಮಾತಂತೆ ಗ್ಯಾಂರಟಿಗಳನ್ನ(Guarantee)  ಜಾರಿ ಮಾಡಿದೆ. ಆದ್ರೆ ಗೃಹಜ್ಯೋತಿ ಯೋಜನೆ(Gruha Jyoti Yojana) ಮಾತ್ರ ಇನ್ನು ಗೊಂದಲದ ಗೂಡಾಗಿಯೇ ಉಳಿದಿದೆ. ಗೃಹಜ್ಯೋತಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಬಿಲ್ ಬಂದಿದೆ. ಜೀರೋ  ಬಿಲ್ ಬರುತ್ತೆಂದು ಕಾದು ಕುಳಿತದ್ದ ಫಲಾನುಭವಗಳಿಗೆ ಶಾಕ್ ಕೊಟ್ಟಿದೆ. ಸರ್ಕಾರದ ಆದೇಶದಂತೆ  ಜುಲೈ 27ರೊಳಗೆ ಅರ್ಜಿ ಸಲ್ಲಿದ್ದವರಲ್ಲಿ 21 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು  ಗೃಹಜ್ಯೋತಿ ಯೋಜನೆಯಿಂದ ವಂಚಿತರಾಗಿದ್ದಾರೆ. ಕಳೆದ ತಿಂಗಳು ಒಟ್ಟು 1 ಕೋಟಿ 40 ಲಕ್ಷ 31 ಸಾವಿರದ 320 ಜನ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರು. ಅದ್ರಲ್ಲಿ  1 ಕೋಟಿ 19 ಲಕ್ಷ ಜನರಿಗೆ ಈಗಾಗಲೇ ಬಿಲ್ ಬಂದಿದ್ದು, 74 ಲಕ್ಷದ 8 ಸಾವಿರದ 769 ಮಂದಿಗೆ ಮಾತ್ರ ಶೂನ್ಯ ಬಿಲ್ ಇಶ್ಯೂ ಆಗಿದೆ.  ಇನ್ನುಳಿದಂತೆ 45 ಲಕ್ಷದ 29 ಸಾವಿರ 633 ಜನರು ಸರಾಸರಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದ್ದಾರೆ. ವಾರ್ಷಿಕ ಸರಾಸರಿಗಿಂತ  ಹೆಚ್ಚು ವಿದ್ಯುತ್ ಬಳಕೆ  ಮಾಡಿದವರಿಗೆ ಬಿಲ್ ನೀಡಲಾಗಿದೆ..  

ಇದನ್ನೂ ವೀಕ್ಷಿಸಿ:  Weekly Horoscope: ಇಡೀ ವಾರದ ಭವಿಷ್ಯ ಹೀಗಿದ್ದು, ನಿಮ್ಮ ರಾಶಿಯ ಶುಭ-ಅಶುಭ ಫಲಗಳು ಹೀಗಿವೆ..

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more