ಕೊರೋನಾ ಡೆತ್ ಆಡಿಟ್‌ನಲ್ಲಿ ಶಾಕಿಂಗ್ ಸಂಗತಿಗಳು ಬಯಲು!

ಕೊರೋನಾ ಡೆತ್ ಆಡಿಟ್‌ನಲ್ಲಿ ಶಾಕಿಂಗ್ ಸಂಗತಿಗಳು ಬಯಲು!

Suvarna News   | Asianet News
Published : Sep 04, 2021, 11:29 AM IST

ರಾಜ್ಯದಲ್ಲಿ ದಿನವೂ ಸಾವಿರಕ್ಕಿಂತ ಅಧಿಕ ಕೊರೋನಾ ಕೇಸ್‌ಗಳು ವರದಿಯಾಗುತ್ತಿವೆ. ಇದೀಗ ಕೊರೋನಾ ಡೆತ್ ಅಡಿಟ್‌ನಲ್ಲಿ ಅನೇಕ ಶಾಕಿಂಗ್ ಅಂಶಗಳು ಬಯಲಾಗಿವೆ.

ಕೊರೋನಾ ಮಹಾಮಾರಿ ಬಳಿಕ ಮತ್ತಷ್ಟು ಅರೋಗ್ಯ ಸಮಸ್ಯೆ ಕಾಡಲಿದೆ ಎಂದಿದ್ದು ಈ ನಿಟ್ಟಿನಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಇರುವವರು ಮತ್ತಷ್ಟು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.  ಕೊರೋನಾ ಬಂದವರಲ್ಲಿ ಇತರೆ ಆರೋಗ್ಯ ಸಮಸ್ಯೆಯಿಂದಲೇ ಶೇ.70ರಷ್ಟು ಸಾವು ಸಂಭವಿಸಿದೆ ಎಂದು ವೈದ್ಯರು ಹೇಳಿದ್ದಾರೆ. 

ಬೆಂಗಳೂರು (ಸೆ.04): ರಾಜ್ಯದಲ್ಲಿ ದಿನವೂ ಸಾವಿರಕ್ಕಿಂತ ಅಧಿಕ ಕೊರೋನಾ ಕೇಸ್‌ಗಳು ವರದಿಯಾಗುತ್ತಿವೆ. ಇದೀಗ ಕೊರೋನಾ ಡೆತ್ ಅಡಿಟ್‌ನಲ್ಲಿ ಅನೇಕ ಶಾಕಿಂಗ್ ಅಂಶಗಳು ಬಯಲಾಗಿವೆ.

ಶೇ.16ರಷ್ಟುವಯಸ್ಕರಿಗೆ 2 ಡೋಸ್‌ ಲಸಿಕೆ ಪೂರ್ಣ

ಕೊರೋನಾ ಮಹಾಮಾರಿ ಬಳಿಕ ಮತ್ತಷ್ಟು ಅರೋಗ್ಯ ಸಮಸ್ಯೆ ಕಾಡಲಿದೆ ಎಂದಿದ್ದು ಈ ನಿಟ್ಟಿನಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಇರುವವರು ಮತ್ತಷ್ಟು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.  ಕೊರೋನಾ ಬಂದವರಲ್ಲಿ ಇತರೆ ಆರೋಗ್ಯ ಸಮಸ್ಯೆಯಿಂದಲೇ ಶೇ.70ರಷ್ಟು ಸಾವು ಸಂಭವಿಸಿದೆ ಎಂದು ವೈದ್ಯರು ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!