ರಾಜ್ಯದಲ್ಲಿ ಭಾನುವಾರ 299, ಸೋಮವಾರ ಎಷ್ಟಾಗಲಿದೆ ಕೊರೋನಾ ಕೇಸ್..?

ರಾಜ್ಯದಲ್ಲಿ ಭಾನುವಾರ 299, ಸೋಮವಾರ ಎಷ್ಟಾಗಲಿದೆ ಕೊರೋನಾ ಕೇಸ್..?

Suvarna News   | Asianet News
Published : Jun 01, 2020, 05:36 PM IST

ರಾಜ್ಯದಲ್ಲಿ ಕೊರೋನಾ ಸುನಾಮಿ ಅಬ್ಬರ ಜೋರಾಗಿದೆ. ಇಂದು ಒಂದೇ ದಿನ 300ರ ಗಡಿದಾಟುತ್ತಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಇಂದು ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬೀಳಲಿದೆ.

ಬೆಂಗಳೂರು(ಜೂ.01): ಕೊರೋನಾ ಅಬ್ಬರ ರಾಜ್ಯದಲ್ಲಿ ಮಿತಿಮೀರುತ್ತಿದೆ. ನಿನ್ನೆ ಅಂದರೆ ಭಾನುವಾರ ರಾಜ್ಯದಲ್ಲಿ 299 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಎಷ್ಟಾಗಲಿದೆ ಎನ್ನುವ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಗಲಿದೆ.

ರಾಜ್ಯದಲ್ಲಿ ಕೊರೋನಾ ಸುನಾಮಿ ಅಬ್ಬರ ಜೋರಾಗಿದೆ. ಇಂದು ಒಂದೇ ದಿನ 300ರ ಗಡಿದಾಟುತ್ತಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಇಂದು ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬೀಳಲಿದೆ.

ಉಡುಪಿಯಲ್ಲಿ 7,257, ರಾಯಚೂರಿನಲ್ಲಿ 3030, ಧಾರವಾಡದಲ್ಲಿ 1747 ವರದಿಗಳು ಸೇರಿದಂತೆ ಸಾಕಷ್ಟು ಜಿಲ್ಲೆಗಳಲ್ಲಿ ಸಾವಿರಾರು ಕೊರೋನಾ ಟೆಸ್ಟ್ ಫಲಿತಾಂಶ ಹೊರಬೀಳಲಿದೆ. ಯಾವ ಜಿಲ್ಲೆಗೆ ಏನು ಕಾದಿದಿಯೋ ಕೆಲವೇ ಕ್ಷಣಗಳಲ್ಲಿ ಮಾಹಿತಿ ಹೊರಬೀಳಲಿದೆ. ಈ ಕುರಿತಾದ ಒಂದು ಮಾಹಿತಿ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!