ರಾಜ್ಯದಲ್ಲಿ ಭಾನುವಾರ 299, ಸೋಮವಾರ ಎಷ್ಟಾಗಲಿದೆ ಕೊರೋನಾ ಕೇಸ್..?

ರಾಜ್ಯದಲ್ಲಿ ಭಾನುವಾರ 299, ಸೋಮವಾರ ಎಷ್ಟಾಗಲಿದೆ ಕೊರೋನಾ ಕೇಸ್..?

Published : Jun 01, 2020, 05:36 PM IST

ರಾಜ್ಯದಲ್ಲಿ ಕೊರೋನಾ ಸುನಾಮಿ ಅಬ್ಬರ ಜೋರಾಗಿದೆ. ಇಂದು ಒಂದೇ ದಿನ 300ರ ಗಡಿದಾಟುತ್ತಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಇಂದು ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬೀಳಲಿದೆ.

ಬೆಂಗಳೂರು(ಜೂ.01): ಕೊರೋನಾ ಅಬ್ಬರ ರಾಜ್ಯದಲ್ಲಿ ಮಿತಿಮೀರುತ್ತಿದೆ. ನಿನ್ನೆ ಅಂದರೆ ಭಾನುವಾರ ರಾಜ್ಯದಲ್ಲಿ 299 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಎಷ್ಟಾಗಲಿದೆ ಎನ್ನುವ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಗಲಿದೆ.

ರಾಜ್ಯದಲ್ಲಿ ಕೊರೋನಾ ಸುನಾಮಿ ಅಬ್ಬರ ಜೋರಾಗಿದೆ. ಇಂದು ಒಂದೇ ದಿನ 300ರ ಗಡಿದಾಟುತ್ತಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಇಂದು ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬೀಳಲಿದೆ.

ಉಡುಪಿಯಲ್ಲಿ 7,257, ರಾಯಚೂರಿನಲ್ಲಿ 3030, ಧಾರವಾಡದಲ್ಲಿ 1747 ವರದಿಗಳು ಸೇರಿದಂತೆ ಸಾಕಷ್ಟು ಜಿಲ್ಲೆಗಳಲ್ಲಿ ಸಾವಿರಾರು ಕೊರೋನಾ ಟೆಸ್ಟ್ ಫಲಿತಾಂಶ ಹೊರಬೀಳಲಿದೆ. ಯಾವ ಜಿಲ್ಲೆಗೆ ಏನು ಕಾದಿದಿಯೋ ಕೆಲವೇ ಕ್ಷಣಗಳಲ್ಲಿ ಮಾಹಿತಿ ಹೊರಬೀಳಲಿದೆ. ಈ ಕುರಿತಾದ ಒಂದು ಮಾಹಿತಿ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!