ರಾಜ್ಯದಲ್ಲಿ ಭಾನುವಾರ 299, ಸೋಮವಾರ ಎಷ್ಟಾಗಲಿದೆ ಕೊರೋನಾ ಕೇಸ್..?

ರಾಜ್ಯದಲ್ಲಿ ಭಾನುವಾರ 299, ಸೋಮವಾರ ಎಷ್ಟಾಗಲಿದೆ ಕೊರೋನಾ ಕೇಸ್..?

Suvarna News   | Asianet News
Published : Jun 01, 2020, 05:36 PM IST

ರಾಜ್ಯದಲ್ಲಿ ಕೊರೋನಾ ಸುನಾಮಿ ಅಬ್ಬರ ಜೋರಾಗಿದೆ. ಇಂದು ಒಂದೇ ದಿನ 300ರ ಗಡಿದಾಟುತ್ತಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಇಂದು ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬೀಳಲಿದೆ.

ಬೆಂಗಳೂರು(ಜೂ.01): ಕೊರೋನಾ ಅಬ್ಬರ ರಾಜ್ಯದಲ್ಲಿ ಮಿತಿಮೀರುತ್ತಿದೆ. ನಿನ್ನೆ ಅಂದರೆ ಭಾನುವಾರ ರಾಜ್ಯದಲ್ಲಿ 299 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಎಷ್ಟಾಗಲಿದೆ ಎನ್ನುವ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಗಲಿದೆ.

ರಾಜ್ಯದಲ್ಲಿ ಕೊರೋನಾ ಸುನಾಮಿ ಅಬ್ಬರ ಜೋರಾಗಿದೆ. ಇಂದು ಒಂದೇ ದಿನ 300ರ ಗಡಿದಾಟುತ್ತಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಇಂದು ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬೀಳಲಿದೆ.

ಉಡುಪಿಯಲ್ಲಿ 7,257, ರಾಯಚೂರಿನಲ್ಲಿ 3030, ಧಾರವಾಡದಲ್ಲಿ 1747 ವರದಿಗಳು ಸೇರಿದಂತೆ ಸಾಕಷ್ಟು ಜಿಲ್ಲೆಗಳಲ್ಲಿ ಸಾವಿರಾರು ಕೊರೋನಾ ಟೆಸ್ಟ್ ಫಲಿತಾಂಶ ಹೊರಬೀಳಲಿದೆ. ಯಾವ ಜಿಲ್ಲೆಗೆ ಏನು ಕಾದಿದಿಯೋ ಕೆಲವೇ ಕ್ಷಣಗಳಲ್ಲಿ ಮಾಹಿತಿ ಹೊರಬೀಳಲಿದೆ. ಈ ಕುರಿತಾದ ಒಂದು ಮಾಹಿತಿ ಇಲ್ಲಿದೆ ನೋಡಿ.
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ