ರಾಜ್ಯದಲ್ಲಿ ಭಾನುವಾರ 299, ಸೋಮವಾರ ಎಷ್ಟಾಗಲಿದೆ ಕೊರೋನಾ ಕೇಸ್..?

ರಾಜ್ಯದಲ್ಲಿ ಭಾನುವಾರ 299, ಸೋಮವಾರ ಎಷ್ಟಾಗಲಿದೆ ಕೊರೋನಾ ಕೇಸ್..?

Suvarna News   | Asianet News
Published : Jun 01, 2020, 05:36 PM IST

ರಾಜ್ಯದಲ್ಲಿ ಕೊರೋನಾ ಸುನಾಮಿ ಅಬ್ಬರ ಜೋರಾಗಿದೆ. ಇಂದು ಒಂದೇ ದಿನ 300ರ ಗಡಿದಾಟುತ್ತಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಇಂದು ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬೀಳಲಿದೆ.

ಬೆಂಗಳೂರು(ಜೂ.01): ಕೊರೋನಾ ಅಬ್ಬರ ರಾಜ್ಯದಲ್ಲಿ ಮಿತಿಮೀರುತ್ತಿದೆ. ನಿನ್ನೆ ಅಂದರೆ ಭಾನುವಾರ ರಾಜ್ಯದಲ್ಲಿ 299 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಎಷ್ಟಾಗಲಿದೆ ಎನ್ನುವ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಗಲಿದೆ.

ರಾಜ್ಯದಲ್ಲಿ ಕೊರೋನಾ ಸುನಾಮಿ ಅಬ್ಬರ ಜೋರಾಗಿದೆ. ಇಂದು ಒಂದೇ ದಿನ 300ರ ಗಡಿದಾಟುತ್ತಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಇಂದು ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬೀಳಲಿದೆ.

ಉಡುಪಿಯಲ್ಲಿ 7,257, ರಾಯಚೂರಿನಲ್ಲಿ 3030, ಧಾರವಾಡದಲ್ಲಿ 1747 ವರದಿಗಳು ಸೇರಿದಂತೆ ಸಾಕಷ್ಟು ಜಿಲ್ಲೆಗಳಲ್ಲಿ ಸಾವಿರಾರು ಕೊರೋನಾ ಟೆಸ್ಟ್ ಫಲಿತಾಂಶ ಹೊರಬೀಳಲಿದೆ. ಯಾವ ಜಿಲ್ಲೆಗೆ ಏನು ಕಾದಿದಿಯೋ ಕೆಲವೇ ಕ್ಷಣಗಳಲ್ಲಿ ಮಾಹಿತಿ ಹೊರಬೀಳಲಿದೆ. ಈ ಕುರಿತಾದ ಒಂದು ಮಾಹಿತಿ ಇಲ್ಲಿದೆ ನೋಡಿ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!