ರಾಜ್ಯದಲ್ಲಿ ಭಾನುವಾರ 299, ಸೋಮವಾರ ಎಷ್ಟಾಗಲಿದೆ ಕೊರೋನಾ ಕೇಸ್..?

ರಾಜ್ಯದಲ್ಲಿ ಭಾನುವಾರ 299, ಸೋಮವಾರ ಎಷ್ಟಾಗಲಿದೆ ಕೊರೋನಾ ಕೇಸ್..?

Suvarna News   | Asianet News
Published : Jun 01, 2020, 05:36 PM IST

ರಾಜ್ಯದಲ್ಲಿ ಕೊರೋನಾ ಸುನಾಮಿ ಅಬ್ಬರ ಜೋರಾಗಿದೆ. ಇಂದು ಒಂದೇ ದಿನ 300ರ ಗಡಿದಾಟುತ್ತಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಇಂದು ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬೀಳಲಿದೆ.

ಬೆಂಗಳೂರು(ಜೂ.01): ಕೊರೋನಾ ಅಬ್ಬರ ರಾಜ್ಯದಲ್ಲಿ ಮಿತಿಮೀರುತ್ತಿದೆ. ನಿನ್ನೆ ಅಂದರೆ ಭಾನುವಾರ ರಾಜ್ಯದಲ್ಲಿ 299 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಎಷ್ಟಾಗಲಿದೆ ಎನ್ನುವ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಗಲಿದೆ.

ರಾಜ್ಯದಲ್ಲಿ ಕೊರೋನಾ ಸುನಾಮಿ ಅಬ್ಬರ ಜೋರಾಗಿದೆ. ಇಂದು ಒಂದೇ ದಿನ 300ರ ಗಡಿದಾಟುತ್ತಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಇಂದು ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬೀಳಲಿದೆ.

ಉಡುಪಿಯಲ್ಲಿ 7,257, ರಾಯಚೂರಿನಲ್ಲಿ 3030, ಧಾರವಾಡದಲ್ಲಿ 1747 ವರದಿಗಳು ಸೇರಿದಂತೆ ಸಾಕಷ್ಟು ಜಿಲ್ಲೆಗಳಲ್ಲಿ ಸಾವಿರಾರು ಕೊರೋನಾ ಟೆಸ್ಟ್ ಫಲಿತಾಂಶ ಹೊರಬೀಳಲಿದೆ. ಯಾವ ಜಿಲ್ಲೆಗೆ ಏನು ಕಾದಿದಿಯೋ ಕೆಲವೇ ಕ್ಷಣಗಳಲ್ಲಿ ಮಾಹಿತಿ ಹೊರಬೀಳಲಿದೆ. ಈ ಕುರಿತಾದ ಒಂದು ಮಾಹಿತಿ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!