ರಾಜ್ಯದಲ್ಲಿ ಭಾನುವಾರ 299, ಸೋಮವಾರ ಎಷ್ಟಾಗಲಿದೆ ಕೊರೋನಾ ಕೇಸ್..?

ರಾಜ್ಯದಲ್ಲಿ ಭಾನುವಾರ 299, ಸೋಮವಾರ ಎಷ್ಟಾಗಲಿದೆ ಕೊರೋನಾ ಕೇಸ್..?

Suvarna News   | Asianet News
Published : Jun 01, 2020, 05:36 PM IST

ರಾಜ್ಯದಲ್ಲಿ ಕೊರೋನಾ ಸುನಾಮಿ ಅಬ್ಬರ ಜೋರಾಗಿದೆ. ಇಂದು ಒಂದೇ ದಿನ 300ರ ಗಡಿದಾಟುತ್ತಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಇಂದು ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬೀಳಲಿದೆ.

ಬೆಂಗಳೂರು(ಜೂ.01): ಕೊರೋನಾ ಅಬ್ಬರ ರಾಜ್ಯದಲ್ಲಿ ಮಿತಿಮೀರುತ್ತಿದೆ. ನಿನ್ನೆ ಅಂದರೆ ಭಾನುವಾರ ರಾಜ್ಯದಲ್ಲಿ 299 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಎಷ್ಟಾಗಲಿದೆ ಎನ್ನುವ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಗಲಿದೆ.

ರಾಜ್ಯದಲ್ಲಿ ಕೊರೋನಾ ಸುನಾಮಿ ಅಬ್ಬರ ಜೋರಾಗಿದೆ. ಇಂದು ಒಂದೇ ದಿನ 300ರ ಗಡಿದಾಟುತ್ತಾ ಎನ್ನುವ ಅನುಮಾನ ಶುರುವಾಗಿದೆ. ಯಾಕೆಂದರೆ ಇಂದು ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಕ್ಕೂ ಅಧಿಕ ಕೊರೋನಾ ಟೆಸ್ಟ್ ರಿಪೋರ್ಟ್ ಹೊರಬೀಳಲಿದೆ.

ಉಡುಪಿಯಲ್ಲಿ 7,257, ರಾಯಚೂರಿನಲ್ಲಿ 3030, ಧಾರವಾಡದಲ್ಲಿ 1747 ವರದಿಗಳು ಸೇರಿದಂತೆ ಸಾಕಷ್ಟು ಜಿಲ್ಲೆಗಳಲ್ಲಿ ಸಾವಿರಾರು ಕೊರೋನಾ ಟೆಸ್ಟ್ ಫಲಿತಾಂಶ ಹೊರಬೀಳಲಿದೆ. ಯಾವ ಜಿಲ್ಲೆಗೆ ಏನು ಕಾದಿದಿಯೋ ಕೆಲವೇ ಕ್ಷಣಗಳಲ್ಲಿ ಮಾಹಿತಿ ಹೊರಬೀಳಲಿದೆ. ಈ ಕುರಿತಾದ ಒಂದು ಮಾಹಿತಿ ಇಲ್ಲಿದೆ ನೋಡಿ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ