ಮಂಕಿ ಮ್ಯಾನ್ ಖ್ಯಾತಿಯ ಕೋತಿರಾಜ್ ಬಯೋಪಿಕ್ ಶೂಟಿಂಗ್ ಆರಂಭ

ಮಂಕಿ ಮ್ಯಾನ್ ಖ್ಯಾತಿಯ ಕೋತಿರಾಜ್ ಬಯೋಪಿಕ್ ಶೂಟಿಂಗ್ ಆರಂಭ

Suvarna News   | Asianet News
Published : Dec 16, 2020, 05:17 PM ISTUpdated : Dec 16, 2020, 05:19 PM IST

ಇಂಡಿಯನ್ ಸ್ಟೈಡರ್ ಮ್ಯಾನ್  ಖ್ಯಾತಿಯ  ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಬಯೋಪಿಕ್ ಶಿವಮೊಗ್ಗ ಜಿಲ್ಲೆಯ ಜೋಗದಲ್ಲಿ ಚಿತ್ರೀಕರಣ ಆರಂಭವಾಗಿದೆ.  'ದಿ ಇನ್‌ಕ್ರೆಡಿಬಲ್ ಮಂಕಿ ಮ್ಯಾನ್' ಶೀರ್ಷಿಕೆಯಲ್ಲಿ ಡಾಕ್ಯುಮೆಂಟರಿ ತಯಾರಾಗುತ್ತಿದೆ. 

ಬೆಂಗಳೂರು (ಡಿ. 16): ಇಂಡಿಯನ್ ಸ್ಟೈಡರ್ ಮ್ಯಾನ್  ಖ್ಯಾತಿಯ  ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಬಯೋಪಿಕ್ ಶಿವಮೊಗ್ಗ ಜಿಲ್ಲೆಯ ಜೋಗದಲ್ಲಿ ಚಿತ್ರೀಕರಣ ಆರಂಭವಾಗಿದೆ.  

ದಿ ಇನ್‌ಕ್ರೆಡಿಬಲ್ ಮಂಕಿ ಮ್ಯಾನ್ ಶೀರ್ಷಿಕೆಯಲ್ಲಿ ಡಾಕ್ಯುಮೆಂಟರಿ ತಯಾರಾಗುತ್ತಿದೆ. ಅನಿವಾಸಿ ಭಾರತೀಯ ಸ್ಟಾನ್ಸಿ ಎಂಬುವವರು ಸಿನಿಮಾ ನಿರ್ಮಾಣದ ಹೊಣೆ ಹೊತ್ತಿದ್ಧಾರೆ. ಹೆಲಿಕ್ಯಾಮ್ ಮತ್ತು ಡೋನ್ ಬಳಸಿ ಸಿನಿಮಾ ಶೂಟಿಂಗ್ ಮಾಡಲಾಗುತ್ತಿದೆ. 

ಜೀವರಕ್ಷಕ ವಸ್ತುಗಳನ್ನು ಬಳಸದೆ ಜ್ಯೋತಿರಾಜ್ ಜೋಗ ಜಲಪಾತವನ್ನು ಹಲವು ಬಾರಿ ಹತ್ತಿಳಿದಿದ್ಧಾರೆ. ಜಲಪಾತದಲ್ಲಿ ಸಿಲುಕಿಕೊಂಡ ಶವಗಳನ್ನು ಮೇಲೆತ್ತಿ ತಂದಿದ್ಧಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!