ನಿಮ್ಮ ಕಾಲದಲ್ಲಿ ಹಾನಗಲ್‌ಗೆ ಒಂದು ಮನೆ ಮಂಜೂರಾಗಿದ್ರೆ ತೋರಿಸ್ರಿ: ಬೊಮ್ಮಾಯಿಗೆ ಸಿದ್ದು ಸವಾಲ್!

ನಿಮ್ಮ ಕಾಲದಲ್ಲಿ ಹಾನಗಲ್‌ಗೆ ಒಂದು ಮನೆ ಮಂಜೂರಾಗಿದ್ರೆ ತೋರಿಸ್ರಿ: ಬೊಮ್ಮಾಯಿಗೆ ಸಿದ್ದು ಸವಾಲ್!

Suvarna News   | Asianet News
Published : Oct 22, 2021, 04:13 PM IST

ಹಾನಗಲ್, ಸಿಂದಗಿಯಲ್ಲಿ ಉಪಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಮೂರೂ ಪಕ್ಷದವರು ಒಬ್ಬರ ಮೇಲೊಬ್ಬರು ಕೆಸರೆರಾಟ ಮಾಡುತ್ತಿದ್ದಾರೆ. ಇಂದು ಸಿದ್ದರಾಮಯ್ಯ ಹಾನಗಲ್‌ನಲ್ಲಿ ಪ್ರಚಾರ ನಡೆಸಿದ್ದಾರೆ. ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ಧಾರೆ.

ಬೆಂಗಳೂರು (ಅ. 22): ಹಾನಗಲ್, ಸಿಂದಗಿಯಲ್ಲಿ ಉಪಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಮೂರೂ ಪಕ್ಷದವರು ಒಬ್ಬರ ಮೇಲೊಬ್ಬರು ಕೆಸರೆರಾಟ ಮಾಡುತ್ತಿದ್ದಾರೆ. ಇಂದು ಸಿದ್ದರಾಮಯ್ಯ ಹಾನಗಲ್‌ನಲ್ಲಿ ಪ್ರಚಾರ ನಡೆಸಿದ್ದಾರೆ. ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ಧಾರೆ.

'ನಮ್ಮ ಅವದಿಯಲ್ಲಿ ಮಾಡಿದ ರಸ್ತೆಗಳು ಬಿಟ್ರೆ ಒಂದೇ ಒಂದು ಹೊಸ ರಸ್ತೆ ತೋರಿಸಿ ನೋಡೋಣ..? ನಾನು ಸಿಎಂ ಆಗಿದ್ದಾಗ ಬಡವರಿಗೆ ಪ್ರತಿವರ್ಷ 3 ಲಕ್ಷ ಮನೆ ಹಂಚಿಕೆ ಮಾಡಿದ್ದೆವು. ಹಾನಗಲ್‌ಗೆ ನಿಮ್ಮ ಕಾಲದಲ್ಲಿ ಒಂದೂ ಮನೆಯನ್ನು ಮಂಜೂರು ಮಾಡಿಲ್ಲ. 3 ವರ್ಷದಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿದ ದಾಖಲೆ ಇದ್ರೆ ನಾನು ರಾಜಕೀಯದಲ್ಲಿ ಇರಲ್ಲ. ಉತ್ತರ ಕೊಡಿ ಬೊಮ್ಮಾಯಿಯವರೇ' ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ಧಾರೆ.  

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?