ನಿಮ್ಮ ಕಾಲದಲ್ಲಿ ಹಾನಗಲ್‌ಗೆ ಒಂದು ಮನೆ ಮಂಜೂರಾಗಿದ್ರೆ ತೋರಿಸ್ರಿ: ಬೊಮ್ಮಾಯಿಗೆ ಸಿದ್ದು ಸವಾಲ್!

ನಿಮ್ಮ ಕಾಲದಲ್ಲಿ ಹಾನಗಲ್‌ಗೆ ಒಂದು ಮನೆ ಮಂಜೂರಾಗಿದ್ರೆ ತೋರಿಸ್ರಿ: ಬೊಮ್ಮಾಯಿಗೆ ಸಿದ್ದು ಸವಾಲ್!

Suvarna News   | Asianet News
Published : Oct 22, 2021, 04:13 PM IST

ಹಾನಗಲ್, ಸಿಂದಗಿಯಲ್ಲಿ ಉಪಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಮೂರೂ ಪಕ್ಷದವರು ಒಬ್ಬರ ಮೇಲೊಬ್ಬರು ಕೆಸರೆರಾಟ ಮಾಡುತ್ತಿದ್ದಾರೆ. ಇಂದು ಸಿದ್ದರಾಮಯ್ಯ ಹಾನಗಲ್‌ನಲ್ಲಿ ಪ್ರಚಾರ ನಡೆಸಿದ್ದಾರೆ. ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ಧಾರೆ.

ಬೆಂಗಳೂರು (ಅ. 22): ಹಾನಗಲ್, ಸಿಂದಗಿಯಲ್ಲಿ ಉಪಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಮೂರೂ ಪಕ್ಷದವರು ಒಬ್ಬರ ಮೇಲೊಬ್ಬರು ಕೆಸರೆರಾಟ ಮಾಡುತ್ತಿದ್ದಾರೆ. ಇಂದು ಸಿದ್ದರಾಮಯ್ಯ ಹಾನಗಲ್‌ನಲ್ಲಿ ಪ್ರಚಾರ ನಡೆಸಿದ್ದಾರೆ. ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ಧಾರೆ.

'ನಮ್ಮ ಅವದಿಯಲ್ಲಿ ಮಾಡಿದ ರಸ್ತೆಗಳು ಬಿಟ್ರೆ ಒಂದೇ ಒಂದು ಹೊಸ ರಸ್ತೆ ತೋರಿಸಿ ನೋಡೋಣ..? ನಾನು ಸಿಎಂ ಆಗಿದ್ದಾಗ ಬಡವರಿಗೆ ಪ್ರತಿವರ್ಷ 3 ಲಕ್ಷ ಮನೆ ಹಂಚಿಕೆ ಮಾಡಿದ್ದೆವು. ಹಾನಗಲ್‌ಗೆ ನಿಮ್ಮ ಕಾಲದಲ್ಲಿ ಒಂದೂ ಮನೆಯನ್ನು ಮಂಜೂರು ಮಾಡಿಲ್ಲ. 3 ವರ್ಷದಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿದ ದಾಖಲೆ ಇದ್ರೆ ನಾನು ರಾಜಕೀಯದಲ್ಲಿ ಇರಲ್ಲ. ಉತ್ತರ ಕೊಡಿ ಬೊಮ್ಮಾಯಿಯವರೇ' ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ಧಾರೆ.  

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!