ನಿಮ್ಮ ಕಾಲದಲ್ಲಿ ಹಾನಗಲ್‌ಗೆ ಒಂದು ಮನೆ ಮಂಜೂರಾಗಿದ್ರೆ ತೋರಿಸ್ರಿ: ಬೊಮ್ಮಾಯಿಗೆ ಸಿದ್ದು ಸವಾಲ್!

ನಿಮ್ಮ ಕಾಲದಲ್ಲಿ ಹಾನಗಲ್‌ಗೆ ಒಂದು ಮನೆ ಮಂಜೂರಾಗಿದ್ರೆ ತೋರಿಸ್ರಿ: ಬೊಮ್ಮಾಯಿಗೆ ಸಿದ್ದು ಸವಾಲ್!

Suvarna News   | Asianet News
Published : Oct 22, 2021, 04:13 PM IST

ಹಾನಗಲ್, ಸಿಂದಗಿಯಲ್ಲಿ ಉಪಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಮೂರೂ ಪಕ್ಷದವರು ಒಬ್ಬರ ಮೇಲೊಬ್ಬರು ಕೆಸರೆರಾಟ ಮಾಡುತ್ತಿದ್ದಾರೆ. ಇಂದು ಸಿದ್ದರಾಮಯ್ಯ ಹಾನಗಲ್‌ನಲ್ಲಿ ಪ್ರಚಾರ ನಡೆಸಿದ್ದಾರೆ. ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ಧಾರೆ.

ಬೆಂಗಳೂರು (ಅ. 22): ಹಾನಗಲ್, ಸಿಂದಗಿಯಲ್ಲಿ ಉಪಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಮೂರೂ ಪಕ್ಷದವರು ಒಬ್ಬರ ಮೇಲೊಬ್ಬರು ಕೆಸರೆರಾಟ ಮಾಡುತ್ತಿದ್ದಾರೆ. ಇಂದು ಸಿದ್ದರಾಮಯ್ಯ ಹಾನಗಲ್‌ನಲ್ಲಿ ಪ್ರಚಾರ ನಡೆಸಿದ್ದಾರೆ. ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ಧಾರೆ.

'ನಮ್ಮ ಅವದಿಯಲ್ಲಿ ಮಾಡಿದ ರಸ್ತೆಗಳು ಬಿಟ್ರೆ ಒಂದೇ ಒಂದು ಹೊಸ ರಸ್ತೆ ತೋರಿಸಿ ನೋಡೋಣ..? ನಾನು ಸಿಎಂ ಆಗಿದ್ದಾಗ ಬಡವರಿಗೆ ಪ್ರತಿವರ್ಷ 3 ಲಕ್ಷ ಮನೆ ಹಂಚಿಕೆ ಮಾಡಿದ್ದೆವು. ಹಾನಗಲ್‌ಗೆ ನಿಮ್ಮ ಕಾಲದಲ್ಲಿ ಒಂದೂ ಮನೆಯನ್ನು ಮಂಜೂರು ಮಾಡಿಲ್ಲ. 3 ವರ್ಷದಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿದ ದಾಖಲೆ ಇದ್ರೆ ನಾನು ರಾಜಕೀಯದಲ್ಲಿ ಇರಲ್ಲ. ಉತ್ತರ ಕೊಡಿ ಬೊಮ್ಮಾಯಿಯವರೇ' ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ಧಾರೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!