ನಿಮ್ಮ ಕಾಲದಲ್ಲಿ ಹಾನಗಲ್‌ಗೆ ಒಂದು ಮನೆ ಮಂಜೂರಾಗಿದ್ರೆ ತೋರಿಸ್ರಿ: ಬೊಮ್ಮಾಯಿಗೆ ಸಿದ್ದು ಸವಾಲ್!

ನಿಮ್ಮ ಕಾಲದಲ್ಲಿ ಹಾನಗಲ್‌ಗೆ ಒಂದು ಮನೆ ಮಂಜೂರಾಗಿದ್ರೆ ತೋರಿಸ್ರಿ: ಬೊಮ್ಮಾಯಿಗೆ ಸಿದ್ದು ಸವಾಲ್!

Published : Oct 22, 2021, 04:13 PM IST

ಹಾನಗಲ್, ಸಿಂದಗಿಯಲ್ಲಿ ಉಪಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಮೂರೂ ಪಕ್ಷದವರು ಒಬ್ಬರ ಮೇಲೊಬ್ಬರು ಕೆಸರೆರಾಟ ಮಾಡುತ್ತಿದ್ದಾರೆ. ಇಂದು ಸಿದ್ದರಾಮಯ್ಯ ಹಾನಗಲ್‌ನಲ್ಲಿ ಪ್ರಚಾರ ನಡೆಸಿದ್ದಾರೆ. ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ಧಾರೆ.

ಬೆಂಗಳೂರು (ಅ. 22): ಹಾನಗಲ್, ಸಿಂದಗಿಯಲ್ಲಿ ಉಪಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಮೂರೂ ಪಕ್ಷದವರು ಒಬ್ಬರ ಮೇಲೊಬ್ಬರು ಕೆಸರೆರಾಟ ಮಾಡುತ್ತಿದ್ದಾರೆ. ಇಂದು ಸಿದ್ದರಾಮಯ್ಯ ಹಾನಗಲ್‌ನಲ್ಲಿ ಪ್ರಚಾರ ನಡೆಸಿದ್ದಾರೆ. ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ಧಾರೆ.

'ನಮ್ಮ ಅವದಿಯಲ್ಲಿ ಮಾಡಿದ ರಸ್ತೆಗಳು ಬಿಟ್ರೆ ಒಂದೇ ಒಂದು ಹೊಸ ರಸ್ತೆ ತೋರಿಸಿ ನೋಡೋಣ..? ನಾನು ಸಿಎಂ ಆಗಿದ್ದಾಗ ಬಡವರಿಗೆ ಪ್ರತಿವರ್ಷ 3 ಲಕ್ಷ ಮನೆ ಹಂಚಿಕೆ ಮಾಡಿದ್ದೆವು. ಹಾನಗಲ್‌ಗೆ ನಿಮ್ಮ ಕಾಲದಲ್ಲಿ ಒಂದೂ ಮನೆಯನ್ನು ಮಂಜೂರು ಮಾಡಿಲ್ಲ. 3 ವರ್ಷದಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿದ ದಾಖಲೆ ಇದ್ರೆ ನಾನು ರಾಜಕೀಯದಲ್ಲಿ ಇರಲ್ಲ. ಉತ್ತರ ಕೊಡಿ ಬೊಮ್ಮಾಯಿಯವರೇ' ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ಧಾರೆ.  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!