CCTVs in Sick: ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಿಸಿಟಿವಿಗೆ ರೋಗ!

CCTVs in Sick: ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಿಸಿಟಿವಿಗೆ ರೋಗ!

Suvarna News   | Asianet News
Published : Dec 14, 2021, 12:33 PM ISTUpdated : Dec 14, 2021, 01:10 PM IST

ಚಿತ್ರದುರ್ಗ(ಡಿ.14) ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ  ಸಿಸಿಟಿವಿಗಳಿಗೆ ರೋಗ ಬಡಿದ ಪರಿಣಾಮ, ಕಳ್ಳ-ಖದೀಮರ ಹಾವಳಿ ಹೆಚ್ಚಾಗಿದ್ದು ರೋಗಿಗಳ ಸಂಬಂಧಿಕರು ನರಳಾಡ್ತಿದ್ದಾರೆ. ಆಸ್ಪತ್ರೆ ಮುಂದೆ  ಕಳೆದ ಒಂದು ತಿಂಗಳಿಂದಲೂ ನಿಲ್ಲಿಸಿದ್ದ 5 ಕ್ಕೂ ಅಧಿಕ ಬೈಕ್ ಗಳು ಕಳವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದೇ ಇರುವುದು ಕಳ್ಳ ಖದೀಮರಿಗೆ ಎಡೆ ಮಾಡಿಕೊಟ್ಟಂತಾಗಿದೆ. ಬೈಕ್ ಗಳು ಕಳವಾಗುವುದರ ಜೊತೆಗೆ ಹೆಚ್ಚಾಗಿ ಜಿಲ್ಲಾಸ್ಪತ್ರೆಗೆ ಬಡವರು ಬರುತ್ತಾರೆ. ಎಷ್ಟೋ‌ ಜನರ ಮೋಬೈಲ್ ಹಾಗೂ ಹಣವನ್ನು ಕಳ್ಳರು ಕದ್ದು ಪರಾರಿ ಆಗಿದ್ದಾರೆ. ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡದ ಕಾರಣ ಬಡವರು ಹೈರಾಣಾಗಿದ್ದಾರೆ. ಆದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು ಎಂದು ಜಿಲ್ಲಾಸ್ಪತ್ರೆ ಮುಂದೆ  ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಚಿತ್ರದುರ್ಗ(ಡಿ.14) ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ  ಸಿಸಿಟಿವಿಗಳಿಗೆ ರೋಗ ಬಡಿದ ಪರಿಣಾಮ, ಕಳ್ಳ-ಖದೀಮರ ಹಾವಳಿ ಹೆಚ್ಚಾಗಿದ್ದು ರೋಗಿಗಳ ಸಂಬಂಧಿಕರು ನರಳಾಡ್ತಿದ್ದಾರೆ. ಆಸ್ಪತ್ರೆ ಮುಂದೆ  ಕಳೆದ ಒಂದು ತಿಂಗಳಿಂದಲೂ ನಿಲ್ಲಿಸಿದ್ದ 5 ಕ್ಕೂ ಅಧಿಕ ಬೈಕ್ ಗಳು ಕಳವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದೇ ಇರುವುದು ಕಳ್ಳ ಖದೀಮರಿಗೆ ಎಡೆ ಮಾಡಿಕೊಟ್ಟಂತಾಗಿದೆ. ಬೈಕ್ ಗಳು ಕಳವಾಗುವುದರ ಜೊತೆಗೆ ಹೆಚ್ಚಾಗಿ ಜಿಲ್ಲಾಸ್ಪತ್ರೆಗೆ ಬಡವರು ಬರುತ್ತಾರೆ. ಎಷ್ಟೋ‌ ಜನರ ಮೋಬೈಲ್ ಹಾಗೂ ಹಣವನ್ನು ಕಳ್ಳರು ಕದ್ದು ಪರಾರಿ ಆಗಿದ್ದಾರೆ. ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡದ ಕಾರಣ ಬಡವರು ಹೈರಾಣಾಗಿದ್ದಾರೆ. ಆದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು ಎಂದು ಜಿಲ್ಲಾಸ್ಪತ್ರೆ ಮುಂದೆ  ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

Robbery; ದೇವರ ಹುಂಡಿ ಕಳ್ಳತನಕ್ಕೂ ಮುನ್ನ  ನಮಸ್ಕಾರ ಮಾಡಿಕೊಂಡ! ವಿಡಿಯೋ

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more