CCTVs in Sick: ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಿಸಿಟಿವಿಗೆ ರೋಗ!

CCTVs in Sick: ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಿಸಿಟಿವಿಗೆ ರೋಗ!

Suvarna News   | Asianet News
Published : Dec 14, 2021, 12:33 PM ISTUpdated : Dec 14, 2021, 01:10 PM IST

ಚಿತ್ರದುರ್ಗ(ಡಿ.14) ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ  ಸಿಸಿಟಿವಿಗಳಿಗೆ ರೋಗ ಬಡಿದ ಪರಿಣಾಮ, ಕಳ್ಳ-ಖದೀಮರ ಹಾವಳಿ ಹೆಚ್ಚಾಗಿದ್ದು ರೋಗಿಗಳ ಸಂಬಂಧಿಕರು ನರಳಾಡ್ತಿದ್ದಾರೆ. ಆಸ್ಪತ್ರೆ ಮುಂದೆ  ಕಳೆದ ಒಂದು ತಿಂಗಳಿಂದಲೂ ನಿಲ್ಲಿಸಿದ್ದ 5 ಕ್ಕೂ ಅಧಿಕ ಬೈಕ್ ಗಳು ಕಳವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದೇ ಇರುವುದು ಕಳ್ಳ ಖದೀಮರಿಗೆ ಎಡೆ ಮಾಡಿಕೊಟ್ಟಂತಾಗಿದೆ. ಬೈಕ್ ಗಳು ಕಳವಾಗುವುದರ ಜೊತೆಗೆ ಹೆಚ್ಚಾಗಿ ಜಿಲ್ಲಾಸ್ಪತ್ರೆಗೆ ಬಡವರು ಬರುತ್ತಾರೆ. ಎಷ್ಟೋ‌ ಜನರ ಮೋಬೈಲ್ ಹಾಗೂ ಹಣವನ್ನು ಕಳ್ಳರು ಕದ್ದು ಪರಾರಿ ಆಗಿದ್ದಾರೆ. ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡದ ಕಾರಣ ಬಡವರು ಹೈರಾಣಾಗಿದ್ದಾರೆ. ಆದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು ಎಂದು ಜಿಲ್ಲಾಸ್ಪತ್ರೆ ಮುಂದೆ  ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಚಿತ್ರದುರ್ಗ(ಡಿ.14) ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ  ಸಿಸಿಟಿವಿಗಳಿಗೆ ರೋಗ ಬಡಿದ ಪರಿಣಾಮ, ಕಳ್ಳ-ಖದೀಮರ ಹಾವಳಿ ಹೆಚ್ಚಾಗಿದ್ದು ರೋಗಿಗಳ ಸಂಬಂಧಿಕರು ನರಳಾಡ್ತಿದ್ದಾರೆ. ಆಸ್ಪತ್ರೆ ಮುಂದೆ  ಕಳೆದ ಒಂದು ತಿಂಗಳಿಂದಲೂ ನಿಲ್ಲಿಸಿದ್ದ 5 ಕ್ಕೂ ಅಧಿಕ ಬೈಕ್ ಗಳು ಕಳವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದೇ ಇರುವುದು ಕಳ್ಳ ಖದೀಮರಿಗೆ ಎಡೆ ಮಾಡಿಕೊಟ್ಟಂತಾಗಿದೆ. ಬೈಕ್ ಗಳು ಕಳವಾಗುವುದರ ಜೊತೆಗೆ ಹೆಚ್ಚಾಗಿ ಜಿಲ್ಲಾಸ್ಪತ್ರೆಗೆ ಬಡವರು ಬರುತ್ತಾರೆ. ಎಷ್ಟೋ‌ ಜನರ ಮೋಬೈಲ್ ಹಾಗೂ ಹಣವನ್ನು ಕಳ್ಳರು ಕದ್ದು ಪರಾರಿ ಆಗಿದ್ದಾರೆ. ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡದ ಕಾರಣ ಬಡವರು ಹೈರಾಣಾಗಿದ್ದಾರೆ. ಆದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು ಎಂದು ಜಿಲ್ಲಾಸ್ಪತ್ರೆ ಮುಂದೆ  ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

Robbery; ದೇವರ ಹುಂಡಿ ಕಳ್ಳತನಕ್ಕೂ ಮುನ್ನ  ನಮಸ್ಕಾರ ಮಾಡಿಕೊಂಡ! ವಿಡಿಯೋ

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more