CCTVs in Sick: ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಿಸಿಟಿವಿಗೆ ರೋಗ!

CCTVs in Sick: ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಿಸಿಟಿವಿಗೆ ರೋಗ!

Suvarna News   | Asianet News
Published : Dec 14, 2021, 12:33 PM ISTUpdated : Dec 14, 2021, 01:10 PM IST

ಚಿತ್ರದುರ್ಗ(ಡಿ.14) ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ  ಸಿಸಿಟಿವಿಗಳಿಗೆ ರೋಗ ಬಡಿದ ಪರಿಣಾಮ, ಕಳ್ಳ-ಖದೀಮರ ಹಾವಳಿ ಹೆಚ್ಚಾಗಿದ್ದು ರೋಗಿಗಳ ಸಂಬಂಧಿಕರು ನರಳಾಡ್ತಿದ್ದಾರೆ. ಆಸ್ಪತ್ರೆ ಮುಂದೆ  ಕಳೆದ ಒಂದು ತಿಂಗಳಿಂದಲೂ ನಿಲ್ಲಿಸಿದ್ದ 5 ಕ್ಕೂ ಅಧಿಕ ಬೈಕ್ ಗಳು ಕಳವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದೇ ಇರುವುದು ಕಳ್ಳ ಖದೀಮರಿಗೆ ಎಡೆ ಮಾಡಿಕೊಟ್ಟಂತಾಗಿದೆ. ಬೈಕ್ ಗಳು ಕಳವಾಗುವುದರ ಜೊತೆಗೆ ಹೆಚ್ಚಾಗಿ ಜಿಲ್ಲಾಸ್ಪತ್ರೆಗೆ ಬಡವರು ಬರುತ್ತಾರೆ. ಎಷ್ಟೋ‌ ಜನರ ಮೋಬೈಲ್ ಹಾಗೂ ಹಣವನ್ನು ಕಳ್ಳರು ಕದ್ದು ಪರಾರಿ ಆಗಿದ್ದಾರೆ. ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡದ ಕಾರಣ ಬಡವರು ಹೈರಾಣಾಗಿದ್ದಾರೆ. ಆದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು ಎಂದು ಜಿಲ್ಲಾಸ್ಪತ್ರೆ ಮುಂದೆ  ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಚಿತ್ರದುರ್ಗ(ಡಿ.14) ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ  ಸಿಸಿಟಿವಿಗಳಿಗೆ ರೋಗ ಬಡಿದ ಪರಿಣಾಮ, ಕಳ್ಳ-ಖದೀಮರ ಹಾವಳಿ ಹೆಚ್ಚಾಗಿದ್ದು ರೋಗಿಗಳ ಸಂಬಂಧಿಕರು ನರಳಾಡ್ತಿದ್ದಾರೆ. ಆಸ್ಪತ್ರೆ ಮುಂದೆ  ಕಳೆದ ಒಂದು ತಿಂಗಳಿಂದಲೂ ನಿಲ್ಲಿಸಿದ್ದ 5 ಕ್ಕೂ ಅಧಿಕ ಬೈಕ್ ಗಳು ಕಳವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದೇ ಇರುವುದು ಕಳ್ಳ ಖದೀಮರಿಗೆ ಎಡೆ ಮಾಡಿಕೊಟ್ಟಂತಾಗಿದೆ. ಬೈಕ್ ಗಳು ಕಳವಾಗುವುದರ ಜೊತೆಗೆ ಹೆಚ್ಚಾಗಿ ಜಿಲ್ಲಾಸ್ಪತ್ರೆಗೆ ಬಡವರು ಬರುತ್ತಾರೆ. ಎಷ್ಟೋ‌ ಜನರ ಮೋಬೈಲ್ ಹಾಗೂ ಹಣವನ್ನು ಕಳ್ಳರು ಕದ್ದು ಪರಾರಿ ಆಗಿದ್ದಾರೆ. ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡದ ಕಾರಣ ಬಡವರು ಹೈರಾಣಾಗಿದ್ದಾರೆ. ಆದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು ಎಂದು ಜಿಲ್ಲಾಸ್ಪತ್ರೆ ಮುಂದೆ  ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

Robbery; ದೇವರ ಹುಂಡಿ ಕಳ್ಳತನಕ್ಕೂ ಮುನ್ನ  ನಮಸ್ಕಾರ ಮಾಡಿಕೊಂಡ! ವಿಡಿಯೋ

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more