CCTVs in Sick: ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಿಸಿಟಿವಿಗೆ ರೋಗ!

CCTVs in Sick: ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಿಸಿಟಿವಿಗೆ ರೋಗ!

Published : Dec 14, 2021, 12:33 PM ISTUpdated : Dec 14, 2021, 01:10 PM IST

ಚಿತ್ರದುರ್ಗ(ಡಿ.14) ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ  ಸಿಸಿಟಿವಿಗಳಿಗೆ ರೋಗ ಬಡಿದ ಪರಿಣಾಮ, ಕಳ್ಳ-ಖದೀಮರ ಹಾವಳಿ ಹೆಚ್ಚಾಗಿದ್ದು ರೋಗಿಗಳ ಸಂಬಂಧಿಕರು ನರಳಾಡ್ತಿದ್ದಾರೆ. ಆಸ್ಪತ್ರೆ ಮುಂದೆ  ಕಳೆದ ಒಂದು ತಿಂಗಳಿಂದಲೂ ನಿಲ್ಲಿಸಿದ್ದ 5 ಕ್ಕೂ ಅಧಿಕ ಬೈಕ್ ಗಳು ಕಳವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದೇ ಇರುವುದು ಕಳ್ಳ ಖದೀಮರಿಗೆ ಎಡೆ ಮಾಡಿಕೊಟ್ಟಂತಾಗಿದೆ. ಬೈಕ್ ಗಳು ಕಳವಾಗುವುದರ ಜೊತೆಗೆ ಹೆಚ್ಚಾಗಿ ಜಿಲ್ಲಾಸ್ಪತ್ರೆಗೆ ಬಡವರು ಬರುತ್ತಾರೆ. ಎಷ್ಟೋ‌ ಜನರ ಮೋಬೈಲ್ ಹಾಗೂ ಹಣವನ್ನು ಕಳ್ಳರು ಕದ್ದು ಪರಾರಿ ಆಗಿದ್ದಾರೆ. ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡದ ಕಾರಣ ಬಡವರು ಹೈರಾಣಾಗಿದ್ದಾರೆ. ಆದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು ಎಂದು ಜಿಲ್ಲಾಸ್ಪತ್ರೆ ಮುಂದೆ  ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಚಿತ್ರದುರ್ಗ(ಡಿ.14) ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ  ಸಿಸಿಟಿವಿಗಳಿಗೆ ರೋಗ ಬಡಿದ ಪರಿಣಾಮ, ಕಳ್ಳ-ಖದೀಮರ ಹಾವಳಿ ಹೆಚ್ಚಾಗಿದ್ದು ರೋಗಿಗಳ ಸಂಬಂಧಿಕರು ನರಳಾಡ್ತಿದ್ದಾರೆ. ಆಸ್ಪತ್ರೆ ಮುಂದೆ  ಕಳೆದ ಒಂದು ತಿಂಗಳಿಂದಲೂ ನಿಲ್ಲಿಸಿದ್ದ 5 ಕ್ಕೂ ಅಧಿಕ ಬೈಕ್ ಗಳು ಕಳವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದೇ ಇರುವುದು ಕಳ್ಳ ಖದೀಮರಿಗೆ ಎಡೆ ಮಾಡಿಕೊಟ್ಟಂತಾಗಿದೆ. ಬೈಕ್ ಗಳು ಕಳವಾಗುವುದರ ಜೊತೆಗೆ ಹೆಚ್ಚಾಗಿ ಜಿಲ್ಲಾಸ್ಪತ್ರೆಗೆ ಬಡವರು ಬರುತ್ತಾರೆ. ಎಷ್ಟೋ‌ ಜನರ ಮೋಬೈಲ್ ಹಾಗೂ ಹಣವನ್ನು ಕಳ್ಳರು ಕದ್ದು ಪರಾರಿ ಆಗಿದ್ದಾರೆ. ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡದ ಕಾರಣ ಬಡವರು ಹೈರಾಣಾಗಿದ್ದಾರೆ. ಆದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು ಎಂದು ಜಿಲ್ಲಾಸ್ಪತ್ರೆ ಮುಂದೆ  ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

Robbery; ದೇವರ ಹುಂಡಿ ಕಳ್ಳತನಕ್ಕೂ ಮುನ್ನ  ನಮಸ್ಕಾರ ಮಾಡಿಕೊಂಡ! ವಿಡಿಯೋ

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more