CCTVs in Sick: ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಿಸಿಟಿವಿಗೆ ರೋಗ!

CCTVs in Sick: ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಿಸಿಟಿವಿಗೆ ರೋಗ!

Suvarna News   | Asianet News
Published : Dec 14, 2021, 12:33 PM ISTUpdated : Dec 14, 2021, 01:10 PM IST

ಚಿತ್ರದುರ್ಗ(ಡಿ.14) ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ  ಸಿಸಿಟಿವಿಗಳಿಗೆ ರೋಗ ಬಡಿದ ಪರಿಣಾಮ, ಕಳ್ಳ-ಖದೀಮರ ಹಾವಳಿ ಹೆಚ್ಚಾಗಿದ್ದು ರೋಗಿಗಳ ಸಂಬಂಧಿಕರು ನರಳಾಡ್ತಿದ್ದಾರೆ. ಆಸ್ಪತ್ರೆ ಮುಂದೆ  ಕಳೆದ ಒಂದು ತಿಂಗಳಿಂದಲೂ ನಿಲ್ಲಿಸಿದ್ದ 5 ಕ್ಕೂ ಅಧಿಕ ಬೈಕ್ ಗಳು ಕಳವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದೇ ಇರುವುದು ಕಳ್ಳ ಖದೀಮರಿಗೆ ಎಡೆ ಮಾಡಿಕೊಟ್ಟಂತಾಗಿದೆ. ಬೈಕ್ ಗಳು ಕಳವಾಗುವುದರ ಜೊತೆಗೆ ಹೆಚ್ಚಾಗಿ ಜಿಲ್ಲಾಸ್ಪತ್ರೆಗೆ ಬಡವರು ಬರುತ್ತಾರೆ. ಎಷ್ಟೋ‌ ಜನರ ಮೋಬೈಲ್ ಹಾಗೂ ಹಣವನ್ನು ಕಳ್ಳರು ಕದ್ದು ಪರಾರಿ ಆಗಿದ್ದಾರೆ. ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡದ ಕಾರಣ ಬಡವರು ಹೈರಾಣಾಗಿದ್ದಾರೆ. ಆದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು ಎಂದು ಜಿಲ್ಲಾಸ್ಪತ್ರೆ ಮುಂದೆ  ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಚಿತ್ರದುರ್ಗ(ಡಿ.14) ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ  ಸಿಸಿಟಿವಿಗಳಿಗೆ ರೋಗ ಬಡಿದ ಪರಿಣಾಮ, ಕಳ್ಳ-ಖದೀಮರ ಹಾವಳಿ ಹೆಚ್ಚಾಗಿದ್ದು ರೋಗಿಗಳ ಸಂಬಂಧಿಕರು ನರಳಾಡ್ತಿದ್ದಾರೆ. ಆಸ್ಪತ್ರೆ ಮುಂದೆ  ಕಳೆದ ಒಂದು ತಿಂಗಳಿಂದಲೂ ನಿಲ್ಲಿಸಿದ್ದ 5 ಕ್ಕೂ ಅಧಿಕ ಬೈಕ್ ಗಳು ಕಳವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದೇ ಇರುವುದು ಕಳ್ಳ ಖದೀಮರಿಗೆ ಎಡೆ ಮಾಡಿಕೊಟ್ಟಂತಾಗಿದೆ. ಬೈಕ್ ಗಳು ಕಳವಾಗುವುದರ ಜೊತೆಗೆ ಹೆಚ್ಚಾಗಿ ಜಿಲ್ಲಾಸ್ಪತ್ರೆಗೆ ಬಡವರು ಬರುತ್ತಾರೆ. ಎಷ್ಟೋ‌ ಜನರ ಮೋಬೈಲ್ ಹಾಗೂ ಹಣವನ್ನು ಕಳ್ಳರು ಕದ್ದು ಪರಾರಿ ಆಗಿದ್ದಾರೆ. ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡದ ಕಾರಣ ಬಡವರು ಹೈರಾಣಾಗಿದ್ದಾರೆ. ಆದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು ಎಂದು ಜಿಲ್ಲಾಸ್ಪತ್ರೆ ಮುಂದೆ  ನವ ನಿರ್ಮಾಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

Robbery; ದೇವರ ಹುಂಡಿ ಕಳ್ಳತನಕ್ಕೂ ಮುನ್ನ  ನಮಸ್ಕಾರ ಮಾಡಿಕೊಂಡ! ವಿಡಿಯೋ

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more