ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆಗೆ ಸಿದ್ದಗಂಗಾ ಶ್ರೀ ಅಸಮಾಧಾನ..!

ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆಗೆ ಸಿದ್ದಗಂಗಾ ಶ್ರೀ ಅಸಮಾಧಾನ..!

Published : Nov 17, 2020, 06:10 PM IST

ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡಿರುವುದು ನನಗೆ ಅಚ್ಚರಿ ತಂದಿದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.

ತುಮಕೂರು, (ನ.17): ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡಿರುವುದು ನನಗೆ ಅಚ್ಚರಿ ತಂದಿದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.

'ವೀರಶೈವ-ಲಿಂಗಾಯತ ನಿಗಮ‌ ಸ್ಥಾಪನೆ ನಾನು ಸ್ವಾಗತ ಮಾಡಲ್ಲ'

ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರ ರಚನೆ ನನಗೆ ಆಶ್ಚರ್ಯ ಎನಿಸುತ್ತದೆ. ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ. ಇದರ ಬದಲು ಎಲ್ಲಾ ಸಮಾಜ ಜಾತಿಯಲ್ಲಿ ಇದ್ದಂತಹ ಹಿಂದುಳಿದವರು ಹಾಗೂ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರಿಗೆ ಹೆಚ್ಚು ಒತ್ತುಕೊಡುವ ಕೆಲಸ ಸರ್ಕಾರ ಮಾಡಿದರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!